ರಾಜ್ಯ

ಶಬರಿಮಲೆ ಮಂಡಲ ಯಾತ್ರೆ ಕೈಗೊಳ್ಳುವ ಭಕ್ತರಿಗೆ ಮುಖ್ಯ ಮಾಹಿತಿ: ಏನದು ಗೊತ್ತಾ?

ಶಬರಿಮಲೆ: ಶಬರಿಮಲೆ ಮಂಡಲ ಕಾಲದ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನವೆಂಬರ್.‌1ರಿಂದ ಆನ್‌ಲೈನ್‌ ಬುಕ್ಕಿಂಗ್‌ ಆರಂಭಿಸಲಾಗಿದೆ.

ಒಂದು ದಿನದಲ್ಲಿ 70,000 ಭಕ್ತರಿಗೆ ಆನ್‌ಲೈನ್ ಬುಕ್ಕಿಂಗ್‌ ಮತ್ತು 20,000 ಭಕ್ತರಿಗೆ ಸ್ಪಾಟ್‌ ಬುಕ್ಕಿಂಗ್‌ ಮೂಲಕ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

ಪಂಪಾದಲ್ಲಿ ಏಕಕಾಲದಲ್ಲಿ 10,000 ಜನರಿಗೆ ವಿಶ್ರಾಂತಿ ಸ್ಥಳಾವಕಾಶ ಕಲ್ಪಿಸಲು 10 ಜರ್ಮನ್‌ ಟೆಂಟ್‌ ಸಿದ್ಧಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಮಂಡಲ ಉತ್ಸವಕ್ಕಾಗಿ ನವೆಂಬರ್.‌16ರಂದು ಸಂಜೆ 5 ಗಂಟೆಗೆ ಶಬರಿಮಲೆ ದೇವಾಲಯ ತೆರೆಯಲಾಗುವುದು. ಮಂಡಲ ಪೂಜೆ ಮುಗಿದ ನಂತರ ಡಿಸೆಂಬರ್.‌27ರಂದು ರಾತ್ರಿ ದೇವಾಲಯ ಮುಚ್ಚಲಾಗುವುದು. ಮಕರ ಜ್ಯೋತಿ ಉತ್ಸವಕ್ಕೆ ಡಿಸೆಂಬರ್.‌30ರಂದು ದೇವಾಲಯ ತೆರೆಯಲಾಗುವುದು.

ಆಂದೋಲನ ಡೆಸ್ಕ್

Recent Posts

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

2 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

2 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

3 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

3 hours ago

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…

4 hours ago

ಚಿನ್ನ ಕಳ್ಳ ಸಾಗಾಣಿಕೆ ಪತ್ತೆ : 2.89 ಕೋಟಿ ರೂ. ಮೌಲ್ಯದ ಚಿನ್ನ ವಶ

ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್‌ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್‌ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…

4 hours ago