ಶಬರಿಮಲೆ: ಶಬರಿಮಲೆ ಮಂಡಲ ಕಾಲದ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನವೆಂಬರ್.1ರಿಂದ ಆನ್ಲೈನ್ ಬುಕ್ಕಿಂಗ್ ಆರಂಭಿಸಲಾಗಿದೆ.
ಒಂದು ದಿನದಲ್ಲಿ 70,000 ಭಕ್ತರಿಗೆ ಆನ್ಲೈನ್ ಬುಕ್ಕಿಂಗ್ ಮತ್ತು 20,000 ಭಕ್ತರಿಗೆ ಸ್ಪಾಟ್ ಬುಕ್ಕಿಂಗ್ ಮೂಲಕ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಪಂಪಾದಲ್ಲಿ ಏಕಕಾಲದಲ್ಲಿ 10,000 ಜನರಿಗೆ ವಿಶ್ರಾಂತಿ ಸ್ಥಳಾವಕಾಶ ಕಲ್ಪಿಸಲು 10 ಜರ್ಮನ್ ಟೆಂಟ್ ಸಿದ್ಧಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಮಂಡಲ ಉತ್ಸವಕ್ಕಾಗಿ ನವೆಂಬರ್.16ರಂದು ಸಂಜೆ 5 ಗಂಟೆಗೆ ಶಬರಿಮಲೆ ದೇವಾಲಯ ತೆರೆಯಲಾಗುವುದು. ಮಂಡಲ ಪೂಜೆ ಮುಗಿದ ನಂತರ ಡಿಸೆಂಬರ್.27ರಂದು ರಾತ್ರಿ ದೇವಾಲಯ ಮುಚ್ಚಲಾಗುವುದು. ಮಕರ ಜ್ಯೋತಿ ಉತ್ಸವಕ್ಕೆ ಡಿಸೆಂಬರ್.30ರಂದು ದೇವಾಲಯ ತೆರೆಯಲಾಗುವುದು.
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್ಐಟಿ ರಚಿಸುವಂತೆ ಎಂಎಲ್ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…