ಶಬರಿಮಲೆ: ಶಬರಿಮಲೆ ಮಂಡಲ ಕಾಲದ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನವೆಂಬರ್.1ರಿಂದ ಆನ್ಲೈನ್ ಬುಕ್ಕಿಂಗ್ ಆರಂಭಿಸಲಾಗಿದೆ.
ಒಂದು ದಿನದಲ್ಲಿ 70,000 ಭಕ್ತರಿಗೆ ಆನ್ಲೈನ್ ಬುಕ್ಕಿಂಗ್ ಮತ್ತು 20,000 ಭಕ್ತರಿಗೆ ಸ್ಪಾಟ್ ಬುಕ್ಕಿಂಗ್ ಮೂಲಕ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಪಂಪಾದಲ್ಲಿ ಏಕಕಾಲದಲ್ಲಿ 10,000 ಜನರಿಗೆ ವಿಶ್ರಾಂತಿ ಸ್ಥಳಾವಕಾಶ ಕಲ್ಪಿಸಲು 10 ಜರ್ಮನ್ ಟೆಂಟ್ ಸಿದ್ಧಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಮಂಡಲ ಉತ್ಸವಕ್ಕಾಗಿ ನವೆಂಬರ್.16ರಂದು ಸಂಜೆ 5 ಗಂಟೆಗೆ ಶಬರಿಮಲೆ ದೇವಾಲಯ ತೆರೆಯಲಾಗುವುದು. ಮಂಡಲ ಪೂಜೆ ಮುಗಿದ ನಂತರ ಡಿಸೆಂಬರ್.27ರಂದು ರಾತ್ರಿ ದೇವಾಲಯ ಮುಚ್ಚಲಾಗುವುದು. ಮಕರ ಜ್ಯೋತಿ ಉತ್ಸವಕ್ಕೆ ಡಿಸೆಂಬರ್.30ರಂದು ದೇವಾಲಯ ತೆರೆಯಲಾಗುವುದು.
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…