ಶಬರಿಮಲೆ: ಶಬರಿಮಲೆ ಮಂಡಲ ಕಾಲದ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನವೆಂಬರ್.1ರಿಂದ ಆನ್ಲೈನ್ ಬುಕ್ಕಿಂಗ್ ಆರಂಭಿಸಲಾಗಿದೆ.
ಒಂದು ದಿನದಲ್ಲಿ 70,000 ಭಕ್ತರಿಗೆ ಆನ್ಲೈನ್ ಬುಕ್ಕಿಂಗ್ ಮತ್ತು 20,000 ಭಕ್ತರಿಗೆ ಸ್ಪಾಟ್ ಬುಕ್ಕಿಂಗ್ ಮೂಲಕ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಪಂಪಾದಲ್ಲಿ ಏಕಕಾಲದಲ್ಲಿ 10,000 ಜನರಿಗೆ ವಿಶ್ರಾಂತಿ ಸ್ಥಳಾವಕಾಶ ಕಲ್ಪಿಸಲು 10 ಜರ್ಮನ್ ಟೆಂಟ್ ಸಿದ್ಧಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಮಂಡಲ ಉತ್ಸವಕ್ಕಾಗಿ ನವೆಂಬರ್.16ರಂದು ಸಂಜೆ 5 ಗಂಟೆಗೆ ಶಬರಿಮಲೆ ದೇವಾಲಯ ತೆರೆಯಲಾಗುವುದು. ಮಂಡಲ ಪೂಜೆ ಮುಗಿದ ನಂತರ ಡಿಸೆಂಬರ್.27ರಂದು ರಾತ್ರಿ ದೇವಾಲಯ ಮುಚ್ಚಲಾಗುವುದು. ಮಕರ ಜ್ಯೋತಿ ಉತ್ಸವಕ್ಕೆ ಡಿಸೆಂಬರ್.30ರಂದು ದೇವಾಲಯ ತೆರೆಯಲಾಗುವುದು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…