ಶಬರಿಮಲೆ: ಶಬರಿಮಲೆ ಮಂಡಲ ಕಾಲದ ಯಾತ್ರೆ ಕೈಗೊಳ್ಳುವ ಭಕ್ತರಿಗೆ ನವೆಂಬರ್.1ರಿಂದ ಆನ್ಲೈನ್ ಬುಕ್ಕಿಂಗ್ ಆರಂಭಿಸಲಾಗಿದೆ.
ಒಂದು ದಿನದಲ್ಲಿ 70,000 ಭಕ್ತರಿಗೆ ಆನ್ಲೈನ್ ಬುಕ್ಕಿಂಗ್ ಮತ್ತು 20,000 ಭಕ್ತರಿಗೆ ಸ್ಪಾಟ್ ಬುಕ್ಕಿಂಗ್ ಮೂಲಕ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.
ಪಂಪಾದಲ್ಲಿ ಏಕಕಾಲದಲ್ಲಿ 10,000 ಜನರಿಗೆ ವಿಶ್ರಾಂತಿ ಸ್ಥಳಾವಕಾಶ ಕಲ್ಪಿಸಲು 10 ಜರ್ಮನ್ ಟೆಂಟ್ ಸಿದ್ಧಪಡಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಮಂಡಲ ಉತ್ಸವಕ್ಕಾಗಿ ನವೆಂಬರ್.16ರಂದು ಸಂಜೆ 5 ಗಂಟೆಗೆ ಶಬರಿಮಲೆ ದೇವಾಲಯ ತೆರೆಯಲಾಗುವುದು. ಮಂಡಲ ಪೂಜೆ ಮುಗಿದ ನಂತರ ಡಿಸೆಂಬರ್.27ರಂದು ರಾತ್ರಿ ದೇವಾಲಯ ಮುಚ್ಚಲಾಗುವುದು. ಮಕರ ಜ್ಯೋತಿ ಉತ್ಸವಕ್ಕೆ ಡಿಸೆಂಬರ್.30ರಂದು ದೇವಾಲಯ ತೆರೆಯಲಾಗುವುದು.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…