ಬೆಂಗಳೂರು: 114 ವರ್ಷ ಜೀವಿಸಿದ್ದ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಗೌರವಾರ್ಥ ರಾಜ್ಯದ 114 ಸ್ಥಳಗಳಲ್ಲಿ 114 ಸಸಿ ನೆಟ್ಟು ಪೋಷಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಮರಗಳನ್ನೇ ಮಕ್ಕಳಂತೆ ಮಮಕಾರದಿಂದ ಬೆಳೆಸಿ ವಿಶ್ವಕ್ಕೇ ವೃಕ್ಷಗಳ ಮಹತ್ವ ಸಾರಿದ ಸಾಲುಮರದ ತಿಮ್ಮಕ್ಕ ಅವರ ಹೆಸರಲ್ಲಿ ಸಸಿ ನೆಡುವ ಮೂಲಕ ಅರಣ್ಯ ಇಲಾಖೆ ಗೌರವ ಸಲ್ಲಿಸಲಿದೆ ಎಂದರು.
ಇದನ್ನು ಓದಿ: ಕಲಾಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ : ಈಶ್ವರ ಖಂಡ್ರೆ
ಇಲಾಖೆ ಅವರನ್ನು ಪರಿಸರ ರಾಯಭಾರಿಯಾಗಿ ಪುರಸ್ಕರಿಸಿತ್ತು. ಅಜ್ಜಿಯ ಪ್ರೇರಣೆಯಿಂದ ನೂರಾರು ಜನರು ತಮ್ಮ ಕೈಲಾದಷ್ಟು ಸಸಿ ನೆಟ್ಟು ಪೋಷಿಸುತ್ತಿದ್ದಾರೆ. ಲಕ್ಷಾಂತರ ಪರಿಸರ ಪ್ರೇಮಿಗಳಿಗೆ ಪ್ರೇರಣೆಯಾಗಿದ್ದ ತಿಮ್ಮಕ್ಕ ಅವರ ನಿಧನದಿಂದ ರಾಜ್ಯ ನಿಷ್ಠಾವಂತ ಪರಿಸರ ಕಾಳಜಿಯ ಮಹಾಜೀವಿಯನ್ನು ಕಳೆದುಕೊಂಡಿದೆ ಎಂದು ದುಃಖ ವ್ಯಕ್ತಪಡಿಸಿದರು. ಸಾಲುಮರದ ತಿಮ್ಮಕ್ಕ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಈಶ್ವರ ಬಿ ಖಂಡ್ರೆ ತಿಳಿಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…