ಬೆಂಗಳೂರು : ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ಹಾಡಹಗಲೇ ಬಿಎಂಡಬ್ಲ್ಯೂ ಕಾರಿನ ಗಾಜನ್ನು ಒಡೆದು 13 ಲಕ್ಷ ರೂ. ಹಣವನ್ನು ದೋಚಿರುವ ಘಟನೆ ನಗರದ ಸಜಾರ್ಪುರ ಬಳಿ ವರದಿಯಾಗಿದೆ.
ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ನಿಂತಿದ್ದ ಕಾರಿನ ಗಾಜು ಒಡೆಯುವ ಕಳ್ಳರು, ಹಣ ಕಳ್ಳತನ ಮಾಡುವ ದೃಶ್ಯಗಳು ಪಕ್ಕದ ಮಳಿಗೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬೆಂಗಳೂರು: ಕಾಪಿ ರೈಟ್ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್ 25 ಲಕ್ಷ ದಂಡ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…
ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…
ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…
ಮೈಸೂರು: ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರಿಗೆ ಹಾವುಗಳಿಂದ ರಕ್ಷಣೆ ಪಡೆಯುವ ಅರಿವಿನ ಕೊರತೆ ಕಾರಣದಿಂದ…