ಉತ್ತರ ಕನ್ನಡ : ಉತ್ತರಕನ್ನಡ ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ಶರಾವತಿ, ಗುಂಡಬಾಳ, ಕಾಳಿ ನದಿಗಳು ತುಂಬಿ ಹರಿಯುತ್ತಿದೆ. ಶರಾವತಿ ಹಾಗೂ ಗುಂಡಬಾಳ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು,ಕಡತೋಕ, ಬಾಸ್ಕೇರಿ, ಹಾಡಗೇರಿ ಸೇರಿ ಹಡಿನಬಾಳ ಗ್ರಾಮಕ್ಕೆ ಜಲದಿಗ್ಬಂಧನವಾಗಿದೆ.
ಭಾರೀ ಮಳೆಯಿಂದಾಗಿ ತೋಟ, ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳ ನಾಶವಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ಇನ್ನು ಕೆಲವು ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿರುವ ವಸ್ತುಗಳೆಲ್ಲವೂ ನೀರಿನಲ್ಲಿ ಮುಳುಗಡೆಯಾಗಿದೆ.
ಇನ್ನು ಹೊನ್ನಾವರ, ಕುಮಟಾ ತಾಲೂಕಿನಲ್ಲಿ ಭಾರೀ ಮಳೆಯಿಂದ ಪ್ರವಾಹವಾಗಿದೆ. ಹೊನ್ನಾವರ ತಾಲೂಕಿನ ನದಿಗಳು ಉಕ್ಕಿಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎನ್ ಡಿಆರ್ ಎಫ್ ತಂಡ ಜಿಲ್ಲೆಯಲ್ಲಿಯೇ ಬೀಡುಬಿಟ್ಟಿದೆ.
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ…
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು…
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ…
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ…
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ…
ಮೈಸೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಿ ಹಾಗೂ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು…