ಉತ್ತರ ಕನ್ನಡ : ಉತ್ತರಕನ್ನಡ ಜಿಲ್ಲೆಯಾದ್ಯಂತ ವರುಣ ಆರ್ಭಟ ಜೋರಾಗಿದ್ದು, ಜನರ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಿರಂತರ ಮಳೆಯಿಂದಾಗಿ ಶರಾವತಿ, ಗುಂಡಬಾಳ, ಕಾಳಿ ನದಿಗಳು ತುಂಬಿ ಹರಿಯುತ್ತಿದೆ. ಶರಾವತಿ ಹಾಗೂ ಗುಂಡಬಾಳ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು,ಕಡತೋಕ, ಬಾಸ್ಕೇರಿ, ಹಾಡಗೇರಿ ಸೇರಿ ಹಡಿನಬಾಳ ಗ್ರಾಮಕ್ಕೆ ಜಲದಿಗ್ಬಂಧನವಾಗಿದೆ.
ಭಾರೀ ಮಳೆಯಿಂದಾಗಿ ತೋಟ, ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳ ನಾಶವಾಗಿ ರೈತರು ಕಂಗಾಲಾಗಿ ಹೋಗಿದ್ದಾರೆ. ಇನ್ನು ಕೆಲವು ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿರುವ ವಸ್ತುಗಳೆಲ್ಲವೂ ನೀರಿನಲ್ಲಿ ಮುಳುಗಡೆಯಾಗಿದೆ.
ಇನ್ನು ಹೊನ್ನಾವರ, ಕುಮಟಾ ತಾಲೂಕಿನಲ್ಲಿ ಭಾರೀ ಮಳೆಯಿಂದ ಪ್ರವಾಹವಾಗಿದೆ. ಹೊನ್ನಾವರ ತಾಲೂಕಿನ ನದಿಗಳು ಉಕ್ಕಿಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎನ್ ಡಿಆರ್ ಎಫ್ ತಂಡ ಜಿಲ್ಲೆಯಲ್ಲಿಯೇ ಬೀಡುಬಿಟ್ಟಿದೆ.
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…
ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…
ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…
ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…
ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…