ರಾಜ್ಯ

ಕೋವಿಡ್‌ ಹೆಚ್ಚಳ : ವ್ಯಾಕ್ಸಿನ್‌ ಆರಂಭಿಸಲು ಆರೋಗ್ಯ ಇಲಾಖೆ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರ ವೈರಸ್ JN.1 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದೆ. ಜನವರಿ ಮಧ್ಯಭಾಗದಲ್ಲಿ ಇನ್ನಷ್ಟು ಪ್ರಕರಣಗಳು ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮವಾಗಿ ವ್ಯಾಕ್ಸಿನ್ ಆರಂಭಿಸಲು ನಿರ್ಧರಿಸಿದೆ.
ಜನವರಿ 2ರಿಂದ ರಾಜ್ಯಾದ್ಯಂತ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಆರಂಭವಾಗಲಿದೆ. ರಾಜ್ಯದಲ್ಲಿ ಉಚಿತ ಕೋರ್ಬಿವ್ಯಾಕ್ಸಿನ್ ನೀಡಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ರಾಜ್ಯ ಸರ್ಕಾರ ವ್ಯಾಕ್ಸಿನ್ ಅಭಿಯಾನ ಆರಂಭಿಸುತ್ತಿದೆ.’

ಈಗಾಗಲೇ ರಾಜ್ಯದಲ್ಲಿ ಮೊದಲ ಮತ್ತು ಎರಡನೇ ಹಂತದ ಡೋಸ್ 100% ಪಡೆದಿದ್ದಾರೆ. ಆದರೆ ಪ್ರಿಕಾಶನರಿ ವ್ಯಾಕ್ಸಿನ್ ಶೇ.27 ಜನರು ಮಾತ್ರ ಪಡೆದಿದ್ದಾರೆ. ಸಧ್ಯ ರಾಜ್ಯದಲ್ಲಿ 1.5 ಕೋಟಿಗೂ ಹೆಚ್ಚು ಜನರು ಮೂರನೇ ಡೋಸ್ ವ್ಯಾಕ್ಸಿನ್ ತೆಗೆದುಕೊಂಡಿಲ್ಲ. ಹೀಗಾಗಿ ಈಗ ಮತ್ತೆ ಮುನ್ನೆಚ್ಚರಿಕಾ ಲಸಿಕೆ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. ಪ್ರಾಥಮಿಕ ಹಂತದಲ್ಲಿ 30 ಸಾವಿರ ಕೋರ್ಬಿವ್ಯಾಕ್ಸಿನ್ ಲಸಿಕೆ ಖರೀದಿಗೆ ಸರ್ಕಾರ ಮುಂದಾಗಿದೆ.

andolanait

Recent Posts

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್:‌ 20 ಮಂದಿ ಸಾವು

ಕಠ್ಮಂಡು: ಜೀಪ್‌ ಪ್ರಪಾತಕ್ಕೆ ಬಿದ್ದು 20 ಮಂದಿ ಸಾವನ್ನಪ್ಪಿರುವ ಘಟನೆ ನೇಪಾಳದ ರೋಲ್ಪಾದಲ್ಲಿ ನಡೆದಿದ್ದು, ಭಾರೀ ಮಳೆಯಿಂದ ರಕ್ಷಣಾ ಕಾರ್ಯಾಚರಣೆಗೆ…

14 mins ago

ಈ ತಿಂಗಳು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ: ಅಧಿಕ ಉಷ್ಣಾಂಶ

ನವದೆಹಲಿ: ಈ ಬಾರಿ ಮೇ ತಿಂಗಳಿನಲ್ಲಿ ದೇಶದ ಹಲವೆಡೆ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಹಾಗೂ ಹೆಚ್ಚಿನ ಉಷ್ಣಾಂಶ ದಾಖಲಾಗಲಿದೆ ಎಂದು…

21 mins ago

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು…

27 mins ago

ಏಪ್ರಿಲ್‌ನಲ್ಲಿ ಹೊಸ ದಾಖಲೆಯ 2.43 ಲಕ್ಷ ಕೋಟಿ ರೂ ಜಿಎಸ್‌ಟಿ ಸಂಗ್ರಹ

ನವದೆಹಲಿ: ಅಮೇರಿಕಾ-ಇರಾನ್‌ ಯುದ್ಧದ ಹೊರತಾಗಿಯೂ ಏಪ್ರಿಲ್.‌2026ರಲ್ಲಿ ಒಟ್ಟು ಜಿಎಸ್‌ಟಿ ಸಂಗ್ರಹವು ದಾಖಲೆಗರಿಷ್ಠ ರೂ 2.43 ಲಕ್ಷ ಕೋಟಿ ತಲುಪಿದೆ. ಏಪ್ರಿಲ್‌ನಲ್ಲಿ…

33 mins ago

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

11 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

11 hours ago