ವಿಜಯನಗರ: ಜಾತಿ ವ್ಯವಸ್ಥೆಯನ್ನು ತೊಲಗಿಸಲು 12ನೇ ಶತಮಾನದಲ್ಲಿ ಬಸವಣ್ಣನವರು ಅಂತರ್ಜಾತಿ ವಿವಾಹಕ್ಕೆ ಉತ್ತೇಜನ ನೀಡಿದ್ದರು. ಅದೇ ರೀತಿ ಈಗ ನಾವೆಲ್ಲ ಅಂತರ್ಜಾತಿ ವಿವಾಹ ಉತ್ತೇಜಿಸುವ ಆಗತ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇಂದು (ಜ.12) ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿರಾಜ್ ಶೇಖ್ ಅವರ ಮಗನ ಮದುವೆ ಜತೆಗೆ ಹಮ್ಮಿಕೊಂಡ ಸರ್ವಧರ್ಮ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜಾತಿ ವ್ಯವಸ್ಥೆ ನಾಶವಾಗಿ ಸಮ ಸಮಾಜ ನಿರ್ಮಾಣವಾಗಲು ಅಂತರ್ಜಾತಿ ವಿವಾಹಗಳು ಹೆಚ್ಚಾಗಬೇಕು ಎಂದು ತಿಳಿಸಿದರು.
ಲಂಬಾಣಿ ಸಮುದಾಯ ತಾಂಡಾ ಬಿಟ್ಟು ಹೊರಬಂದಿದ್ದಕ್ಕೆ ಕೊಂಡಾಡಿದ ಅವರು, ಇಂತಹ ಮದುವೆಗಳು ಹೆಚ್ಚಾಗಿ ನಡೆಯಬೇಕು. ಶ್ರೀಮಂತರು ತಮ್ಮ ಸಂಪತ್ತನ್ನು ಇಂತಹ ಸಮಾಜಮುಖಿ ಕಾರ್ಯಗಳಿಗೆ ಸ್ವಲ್ಪ ಬಳಸಬೇಕು ಎಂದು ಹೇಳಿದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…