ಬೆಂಗಳೂರು: ಕರ್ನಾಟಕದಲ್ಲಿ ‘ಮದ್ಯ’ ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ.
ಹೌದು, ಬಿಯರ್ ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ ಪ್ರಮಾಣ 0.43 ಶೇ. ಹೆಚ್ಚಳವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ನೀಡಿ ಬೇರೆ ಯೋಜನೆಗಳಿಗೆ ಹಣ ನೀಡಲು ಕಷ್ಟಪಡುತ್ತಿದ್ದ ಸರ್ಕಾರಕ್ಕೆ ಮದ್ಯ ಪ್ರಿಯರು ಬೂಸ್ಟ್ ನೀಡಿದ್ದಾರೆ.
ಮದ್ಯ ದರ ಏರಿಕೆಯಾದರೂ ತಲೆ ಕೆಡಿಸಿಕೊಳ್ಳದ ಮದ್ಯ ಪ್ರಿಯರು ಕುಡಿಯುವದನ್ನು ಕಡಿಮೆ ಮಾಡಲಿಲ್ಲ. ಕಳೆದ ವರ್ಷ ದಿನಕ್ಕೆ 80 ಕೋಟಿ ರೂ. ಸರಾಸರಿ ಆದಾಯ ಬರುತ್ತಿತ್ತು.ಈಗ ಒಂದು ದಿನಕ್ಕೆ 90 ಕೋಟಿ ರೂ,ಗೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅದರಲ್ಲಿಯೂ ಚಳಿಗಾಲ ಶುರುವಾಗ್ತಿದ್ದಂತೆ ರಾಜ್ಯದಲ್ಲಿ ಬಿಯರ್ ಗೆ ಭಾರೀ ಬೇಡಿಕೆ ಬಂದಿದ್ದು, ನವೆಂಬರ್ನಲ್ಲಿ ಬರೋಬ್ಬರಿ 6 ಲಕ್ಷ ಬಿಯರ್ ಬಾಕ್ಸ್ಗಳು ಸೇಲ್ ಆಗಿದೆ ಎಂದು ಮೂಲಗಳು ತಿಳಿಸಿದೆ.
ಕಳೆದ ವರ್ಷ ನವೆಂಬರ್ ತಿಂಗಳಲ್ಲಿ 29.95 ಲಕ್ಷ ಬಾಕ್ಸ್ ಸೇಲ್ ಆಗಿದ್ರೆ , ಈ ವರ್ಷ ನವೆಂಬರ್ ನಲ್ಲಿ 35.05 ಲಕ್ಷ ಬಾಕ್ಸ್ ಮಾರಾಟವಾಗಿದೆ. 2023 ನವೆಂಬರ್ ನಲ್ಲಿ 2,855 ಕೋಟಿ ರೂ. ಆದಾಯ ಬಂದಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…