ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಏರಿಕೆಯ ಜೊತೆ ಜೊತೆಗೆ, ಕೊರೋನಾ ರೂಪಾಂತರಿ ಜೆಎನ್.1 ಆರ್ಭಟವೂ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ ಕರ್ನಾಟದಲ್ಲಿ 8 ಮಂದಿಗೆ ಜೆಎನ್.1 ಸೋಂಕು ದೃಢಪಟ್ಟಿದೆ.
ಈ ಕುರಿತಂತೆ INSACOG ದಿಂದ ವರದಿಯನ್ನು ಬಿಡುಗಡೆ ಮಾಡಿದ್ದು, ಕಳೆದ ಕೆಲವು ವಾರಗಳಿಂದ ಹಲವಾರು ರಾಜ್ಯಗಳು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವನ್ನು ವರದಿ ಮಾಡುತ್ತಿವೆ.
ಒಂಬತ್ತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇಲ್ಲಿಯವರೆಗೆ ವೈರಸ್ನ ಜೆಎನ್ .1 ಉಪ-ರೂಪಾಂತರದ ಉಪಸ್ಥಿತಿಯನ್ನು ಪತ್ತೆ ಮಾಡಿವೆ ಎಂದು ಹೇಳಿದೆ.
ಕೇರಳ (83), ಗುಜರಾತ್ (34), ಗೋವಾ (18), ಕರ್ನಾಟಕ (8), ಮಹಾರಾಷ್ಟ್ರ (7), ರಾಜಸ್ಥಾನ (5), ತಮಿಳುನಾಡು (4), ತೆಲಂಗಾಣ (2) ಮತ್ತು ದೆಹಲಿ (1) ಈ ರಾಜ್ಯಗಳಾಗಿವೆ ಎಂದು ಭಾರತೀಯ ಸಾರ್ಸ್-ಕೋವ್-2 ಜೀನೋಮಿಕ್ಸ್ ಕನ್ಸೋರ್ಟಿಯಂ (ಐಎನ್ಎಸ್ಎಸಿಒಜಿ) ಎಂದು ಮಾಹಿತಿ ನೀಡಿದೆ.
ಡಿಸೆಂಬರ್ನಲ್ಲಿ ದೇಶದಲ್ಲಿ ದಾಖಲಾದ 145 ಕೋವಿಡ್ ಪ್ರಕರಣಗಳಲ್ಲಿ ಜೆಎನ್ .1 ಉಪಸ್ಥಿತಿ ಇದ್ದರೆ, ನವೆಂಬರ್ನಲ್ಲಿ ಅಂತಹ 17 ಪ್ರಕರಣಗಳು ಪತ್ತೆಯಾಗಿವೆ ಎಂದು ಇನ್ಸಾಕೋಗ್ನ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…