ಗದಗ: ನಮ್ಮ ದೇಶದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್, ಮುಸ್ಲಿಂ, ಜೈನರು, ಬೌದ್ಧರು ಎಲ್ಲರೂ ಇದ್ದಾರೆ. ಕೇವಲ ಹಿಂದೂ ರಾಷ್ಟ್ರ ಎಂದು ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ಧಾಂತ. ಭಾರತವನ್ನು ಹಿಂದೂಗಳ ರಾಷ್ಟ್ರ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಉಳಿಯಬೇಕಾದರೇ ಹಿಂದೂ ರಾಷ್ಟ್ರವಾಗಬೇಕು ಎಂದು ಪೇಜಾವರ ಶ್ರೀಗಳು ಹೇಳಿಕೆಗೆ ಇದು ಬಿಜೆಪಿಯ ಘೋಷ ವಾಕ್ಯವಾಗಿದ್ದು, ೧೯೫೦ರಲ್ಲೊ ಜನಸಂಗ ಪ್ರಾರಂಭವಾದಾಗಲೇ ಹಿಂದೂ ರಾಷ್ಟ್ರವಾಗಬೇಕು ಎಂದು ಹೇಳಿದ್ದರು. ಆದರೆ ಹಿಂದೂ ದೇಶ ಮಾಡಲು ಆಗುವುದಿಲ್ಲ ಎಂದು ಸಿಎಂ ಹೇಳಿದರು.
ಇನ್ನೂ ಜನ ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ಎಬಿವಿಪಿ ಆರೋಪಕ್ಕೆ, ಸುಳ್ಳು ಹೇಳುವುದೇ ಅವರ ಕೆಲಸ. ಬಿಜೆಪಿ ಸಂಘ ಪರಿವಾರದ ಎಬಿವಿಪಿ, ಭಜರಂಗದಳ, ಯುವ ಮೋರ್ಚಾ ಎಲ್ಲವೂ ಸುಳ್ಳಿನ ಕಾರ್ಖಾನೆಗಳು ಎಂದು ತಿಳಿಸಿದರು.
ಭಾರತದಲ್ಲಿ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಪರಿಣಾಮ ಮೇ ೩ರಂದು ನಡೆದಿದ್ದ…
ಭವಿಷ್ಯದಲ್ಲಿ ವೈದ್ಯರಾಗಿ ಸುಂದರ ಬದುಕು ಕಟ್ಟಿಕೊಳ್ಳುವ ಜತೆಗೆ ರೋಗಿಗಳ ಸೇವೆ ಮಾಡುತ್ತಾ ಸಮಾಜದಲ್ಲಿ ಗೌರವ ಸಂಪಾದನೆಯ ಕನಸುಹೊತ್ತು ಎರಡು ವರ್ಷಗಳಿಂದ…
ರಾಹುಲ್ ಗಾಂಧಿಯವರ ನಿರ್ಣಯವೇ ಅಂತಿಮ: ಸಿದ್ದರಾಮಯ್ಯ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಕರ್ನಾಟಕದಲ್ಲಿ ಭುಗಿಲೇಳಬೇಕಿದ್ದ ಅಽಕಾರ ಹಂಚಿಕೆಯ ಮಾತು…
ಪಾರಂಪರಿಕ ಕಟ್ಟಡಗಳ ಸ್ಥಿತಿ-ಗತಿ ಕುರಿತ ‘ಆಂದೋಲನ’ ಲೇಖನ ಸರಣಿಗೆ ಸಾರ್ವಜನಿಕರ ಮೆಚ್ಚುಗೆ ಮೈಸೂರು: ಅರಮನೆ ನಗರಿಯ ಇತಿಹಾಸ, ಪರಂಪರೆ, ಸಂಸ್ಕೃತಿಯನ್ನು…
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…