ಗದಗ: ನಮ್ಮ ದೇಶದಲ್ಲಿ ಬರೀ ಹಿಂದುಗಳಿಲ್ಲಾ, ಕ್ರಿಶ್ಚಿಯನ್, ಮುಸ್ಲಿಂ, ಜೈನರು, ಬೌದ್ಧರು ಎಲ್ಲರೂ ಇದ್ದಾರೆ. ಕೇವಲ ಹಿಂದೂ ರಾಷ್ಟ್ರ ಎಂದು ಘೋಷಿಸಲು ಆಗುವುದಿಲ್ಲ. ಇದು ಬಿಜೆಪಿ ಸಿದ್ಧಾಂತ. ಭಾರತವನ್ನು ಹಿಂದೂಗಳ ರಾಷ್ಟ್ರ ಮಾಡಲು ಆಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಉಳಿಯಬೇಕಾದರೇ ಹಿಂದೂ ರಾಷ್ಟ್ರವಾಗಬೇಕು ಎಂದು ಪೇಜಾವರ ಶ್ರೀಗಳು ಹೇಳಿಕೆಗೆ ಇದು ಬಿಜೆಪಿಯ ಘೋಷ ವಾಕ್ಯವಾಗಿದ್ದು, ೧೯೫೦ರಲ್ಲೊ ಜನಸಂಗ ಪ್ರಾರಂಭವಾದಾಗಲೇ ಹಿಂದೂ ರಾಷ್ಟ್ರವಾಗಬೇಕು ಎಂದು ಹೇಳಿದ್ದರು. ಆದರೆ ಹಿಂದೂ ದೇಶ ಮಾಡಲು ಆಗುವುದಿಲ್ಲ ಎಂದು ಸಿಎಂ ಹೇಳಿದರು.
ಇನ್ನೂ ಜನ ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂಬ ಎಬಿವಿಪಿ ಆರೋಪಕ್ಕೆ, ಸುಳ್ಳು ಹೇಳುವುದೇ ಅವರ ಕೆಲಸ. ಬಿಜೆಪಿ ಸಂಘ ಪರಿವಾರದ ಎಬಿವಿಪಿ, ಭಜರಂಗದಳ, ಯುವ ಮೋರ್ಚಾ ಎಲ್ಲವೂ ಸುಳ್ಳಿನ ಕಾರ್ಖಾನೆಗಳು ಎಂದು ತಿಳಿಸಿದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…