Mysore
28
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಭಾರತ-ಪಾಕಿಸ್ತಾನ ಕ್ರಿಕೆಟ್‌ ರದ್ದು ಮಾಡಬೇಕಿತ್ತು: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು ಭಾರತ-ಪಾಕಿಸ್ತಾನ ನಡುವೆ ಪಂದ್ಯ ನಡೆಯಲಿದೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದ ಬಸವರಾಜ ಬೊಮ್ಮಾಯಿ ಅವರು, ಭಾರತ-ಪಾಕಿಸ್ತಾನ ಪಂದ್ಯ ರದ್ದು ಮಾಡಬೇಕಿತ್ತು ಎಂದು ತಿಳಿಸಿದ್ದಾರೆ.

ಇದನ್ನು ಓದಿ: ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಗಜಪಡೆ ಮಾವುತರು, ಕಾವಾಡಿಗರಿಗೆ ಔತಣಕೂಟ

ಭಾರತ-ಪಾಕಿಸ್ತಾನ ಪಂದ್ಯ ರದ್ದು ಮಾಡಬೇಕಿತ್ತು ಎಂಬುದು ನನ್ನ ಅಭಿಪ್ರಾಯ. ಪಹಲ್ಗಾಮ್‌ನಲ್ಲಿ ನಡೆದ ಹತ್ಯಾಕಾಂಡ ಇನ್ನೂ ಮಾಸಿಲ್ಲ. ಕ್ರೀಡೆ ಮುಖ್ಯ ನಿಜ. ಆದರೆ ಜನರ ಭಾವನೆ ಅದಕ್ಕಿಂತಲೂ ಮುಖ್ಯ. ದೇಶದ ಭಾವನೆಗೆ ಧಕ್ಕೆ ತರುವಂತೆ ಮಾಡಬಾರದು ಎಂದು ಹೇಳಿದರು.

Tags:
error: Content is protected !!