ಬೆಂಗಳೂರು: ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇದು ನಮಗೆಲ್ಲರಿಗೂ ದುಃಖದ ದಿನ. ಇಡೀ ದೇಶ ಸಂತ್ರಸ್ತರ ಕುಟುಂಬದ ಜೊತೆಗಿದೆ. ವಿಷಯ ತಿಳಿದ ಕೂಡಲೇ ಸಂಸದ ತೇಜಸ್ವಿ ಸೂರ್ಯ ಅವರಿಗೆ ಕರೆ ಮಾಡಿ ಕನ್ನಡಿಗರ ಸುರಕ್ಷತೆ ಬಗ್ಗೆ ವಿಚಾರಿಸಿದ್ದೇನೆ. ಕನ್ನಡಿರ ಜೊತೆ ಸಂಪರ್ಕದಿಂದ ಇದ್ದು ಸಹಾಯ ನೀಡುವ ಬಗ್ಗೆ ಚರ್ಚೆ ನಡೆಸಿದ್ದೇನೆ ಎಂದರು.
ಪ್ರವಾಸೋದ್ಯಮ ಕೇಂದ್ರವಾದ ಜಮ್ಮು-ಕಾಶ್ಮೀರದಲ್ಲಿ ಕೇಂದ್ರ ಸರ್ಕಾರದ ಕ್ರಮಗಳಿಂದ ಶಾಂತ ರೀತಿಯ ವಾತಾವರಣ ಸೃಷ್ಟಿಯಾಗಿತ್ತು. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಾಂತರ ರೂಪಾಯಿ ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದರು. ಆದ್ದರಿಂದ ಪಾಕಿಸ್ತಾನದವರಿಗೆ ಸಹಿಸಲು ಆಗದೇ ಈ ಕೃತ್ಯ ಎಸಗಿದ್ದಾರೆ ಎಂದು ಕಿಡಿಕಾರಿದರು.
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…
ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…
ಮಂಜು ಕೋಟೆ ಹೊರಹರಿವಿನ ಪ್ರಮಾಣ ಕಡಿಮೆ ಮಾಡಿರುವ ಅಧಿಕಾರಿಗಳು; ರೈತರಿಗೆ, ಜನರಿಗೆ ನೀರಿನ ಸಮಸ್ಯೆ ಆತಂಕ ಎಚ್.ಡಿ.ಕೋಟೆ: ಈ ಬಾರಿ…
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳಲ್ಲಿ ಮೇವಿಗೆ ಭರ್ಜರಿ ಬೇಡಿಕೆ; ಹಾಲು ಉತ್ಪಾದಕರಿಗೆ ಹೊಡೆತ ಕೆ.ಆರ್.ನಗರ: ಮಳೆ ಕೊರತೆಯಿಂದ ಬರಗಾಲ ಆವರಿಸಿದ್ದು,…
ದಾ.ರಾ.ಮಹೇಶ್ ವೀರನಹೊಸಹಳ್ಳಿಯಲ್ಲಿ ಕಲಾತಂಡಗಳೊಡನೆ ಸ್ವಾಗತ ಕೋರಲು ಅರಣ್ಯ ಇಲಾಖೆ ಸಜ್ಜು ವೀರನಹೊಸಹಳ್ಳಿ: ಆಗಸ್ಟ್ ೨೬ರಂದು ಆರಂಭವಾಗಲಿರುವ ಗಜ ಪಯಣಕ್ಕೆ ವಿವಿಧ…