ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಎಲ್ಲಾ ಇಂದಿರಾ ಕ್ಯಾಂಟೀನ್ಗಳಿಗೆ ನೂತನ ಸ್ಪರ್ಶ ನೀಡಲು ಮುಂದಾಗಿರುವ ಬಿಬಿಎಂಪಿ, ಎಲ್ಲಾ ಕ್ಯಾಂಟೀನ್ಗಳಿಗೆ ಡಿಜಿಟಲ್ ಟಚ್ ಕೊಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆಯಲು ನೂತನ ಮಾರ್ಗ ಅನುಸರಿಸಿದೆ.
ಇಂದಿರಾ ಕ್ಯಾಂಟೀನ್ಗಳಲ್ಲಿ ಎಲ್ಇಡಿ ಮಾದರಿಯ ಮಿಷಿನ್ ಸ್ಕ್ರೀನ್ ಅಳವಡಿಸಿ ಅದರಲ್ಲಿಯೇ ಊಟ ಆರ್ಡರ್ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಇದರ ಪೂರಕವಾಗಿ ಮೊದಲಿಗೆ ರಾಜರಾಜೇಶ್ವರಿ ನಗರದ 11 ಕ್ಯಾಂಟೀನ್ಗಳಲ್ಲಿ ಅನುಷ್ಠಾನಕ್ಕೆ ಬಿಬಿಎಂಪಿ ಮುಂದಾಗಿದೆ.
ಊಟದ ಆರ್ಡರ್ ವ್ಯವಸ್ಥೆ, ಪಾರ್ಸಲ್, ದೂರುಗಳನ್ನು ದಾಖಲಿಸಲು ಈ ಆನ್ಲೈನ್ ಸೇವೆ ಸಹಾಯಕಾರಿಯಾಗಲಿದೆ ಎಂದು ಹೇಳಲಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…