ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ಹೆಚ್ಚಾಯಿತು ಎಂಬ ಭಾವನೆ ಇದೆ. ಹಾಗಾಗಿ ಇಂದಿರಾ ಕಿಟ್ ಎಂದು ಹೊಸ ಯೋಜನೆ ಜಾರಿ ಮಾಡುತ್ತೇವೆ. ಜನವರಿ, ಫೆಬ್ರವರಿಯಲ್ಲಿ ಬೇಳೆ, ಸಕ್ಕರೆ, ಉಪ್ಪು ವಿತರಣೆ ಮಾಡುತ್ತೇವೆ ಎಂದರು.
ಇದನ್ನೂ ಓದಿ:-ಅಶ್ಲೀಲ ಮೆಸೇಜ್: ಪೊಲೀಸ್ ಕಮಿಷನರ್ಗೆ ದೂರು ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಹೊರ ರಾಜ್ಯಗಳಿಗೆ ಪಡಿತರ ಅಕ್ರಮ ಸಾಗಾಟ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ವಿವಿಧೆಡೆ 574 ಜನರನ್ನು ಅರೆಸ್ಟ್ ಮಾಡಿದ್ದೇವೆ. ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇನ್ನು ಮುಂದೆ ಹಾಗೆ ನಡೆಯಲ್ಲ ಎಂದು ತಿಳಿಸಿದರು.
ಇನ್ನು ಅರ್ಹರ ಬಿಪಿಎಲ್ ಕಾರ್ಡ್ ರದ್ದು ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾರ್ಡ್ ರದ್ದಾಗಿದ್ದರೇ ತಕ್ಷಣವೇ ತಹಶೀಲ್ದಾರ್ಗಳನ್ನು ಭೇಟಿ ಮಾಡಿ ಹಾಕಿದರೆ 15 ದಿನಗಳೊಳಗೆ ಪಡಿತರ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.
‘ಆಂದೋಲನ’ ವಿಶೇಷ ಸಂದರ್ಶನದಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ.ಮಹದೇವಪ್ಪ ಅವರ ಮನದಾಳದ ಮಾತು ಇಲ್ಲಿದೆ ನಿರೂಪಣೆ.. ಆರ್.ಟಿ.ವಿಠ್ಠಲಮೂರ್ತಿ ನಾನು…
ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…
ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…
ಟೆಹ್ರಾನ್ : ಇರಾನ್ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…