ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ಹೆಚ್ಚಾಯಿತು ಎಂಬ ಭಾವನೆ ಇದೆ. ಹಾಗಾಗಿ ಇಂದಿರಾ ಕಿಟ್ ಎಂದು ಹೊಸ ಯೋಜನೆ ಜಾರಿ ಮಾಡುತ್ತೇವೆ. ಜನವರಿ, ಫೆಬ್ರವರಿಯಲ್ಲಿ ಬೇಳೆ, ಸಕ್ಕರೆ, ಉಪ್ಪು ವಿತರಣೆ ಮಾಡುತ್ತೇವೆ ಎಂದರು.
ಇದನ್ನೂ ಓದಿ:-ಅಶ್ಲೀಲ ಮೆಸೇಜ್: ಪೊಲೀಸ್ ಕಮಿಷನರ್ಗೆ ದೂರು ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಹೊರ ರಾಜ್ಯಗಳಿಗೆ ಪಡಿತರ ಅಕ್ರಮ ಸಾಗಾಟ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ವಿವಿಧೆಡೆ 574 ಜನರನ್ನು ಅರೆಸ್ಟ್ ಮಾಡಿದ್ದೇವೆ. ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇನ್ನು ಮುಂದೆ ಹಾಗೆ ನಡೆಯಲ್ಲ ಎಂದು ತಿಳಿಸಿದರು.
ಇನ್ನು ಅರ್ಹರ ಬಿಪಿಎಲ್ ಕಾರ್ಡ್ ರದ್ದು ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾರ್ಡ್ ರದ್ದಾಗಿದ್ದರೇ ತಕ್ಷಣವೇ ತಹಶೀಲ್ದಾರ್ಗಳನ್ನು ಭೇಟಿ ಮಾಡಿ ಹಾಕಿದರೆ 15 ದಿನಗಳೊಳಗೆ ಪಡಿತರ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…