ಬೆಂಗಳೂರು: ಬಿಪಿಎಲ್ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಕ್ಕಿ ಹೆಚ್ಚಾಯಿತು ಎಂಬ ಭಾವನೆ ಇದೆ. ಹಾಗಾಗಿ ಇಂದಿರಾ ಕಿಟ್ ಎಂದು ಹೊಸ ಯೋಜನೆ ಜಾರಿ ಮಾಡುತ್ತೇವೆ. ಜನವರಿ, ಫೆಬ್ರವರಿಯಲ್ಲಿ ಬೇಳೆ, ಸಕ್ಕರೆ, ಉಪ್ಪು ವಿತರಣೆ ಮಾಡುತ್ತೇವೆ ಎಂದರು.
ಇದನ್ನೂ ಓದಿ:-ಅಶ್ಲೀಲ ಮೆಸೇಜ್: ಪೊಲೀಸ್ ಕಮಿಷನರ್ಗೆ ದೂರು ನೀಡಿದ ದರ್ಶನ್ ಪತ್ನಿ ವಿಜಯಲಕ್ಷ್ಮೀ
ಹೊರ ರಾಜ್ಯಗಳಿಗೆ ಪಡಿತರ ಅಕ್ರಮ ಸಾಗಾಟ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ವಿವಿಧೆಡೆ 574 ಜನರನ್ನು ಅರೆಸ್ಟ್ ಮಾಡಿದ್ದೇವೆ. ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇನ್ನು ಮುಂದೆ ಹಾಗೆ ನಡೆಯಲ್ಲ ಎಂದು ತಿಳಿಸಿದರು.
ಇನ್ನು ಅರ್ಹರ ಬಿಪಿಎಲ್ ಕಾರ್ಡ್ ರದ್ದು ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾರ್ಡ್ ರದ್ದಾಗಿದ್ದರೇ ತಕ್ಷಣವೇ ತಹಶೀಲ್ದಾರ್ಗಳನ್ನು ಭೇಟಿ ಮಾಡಿ ಹಾಕಿದರೆ 15 ದಿನಗಳೊಳಗೆ ಪಡಿತರ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…