ರಾಜ್ಯ

ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ತಪಾಸಣೆ: ಕೈದಿಗಳ ಬಳಿ ಮಾರಕಾಸ್ತ್ರಗಳು ಪತ್ತೆ

ಬೆಂಗಳೂರು: ಕಾರಾಗೃಹ ಹಾಗೂ ಸುಧಾರಣಾ ಇಲಾಖೆಯ ಡಿಜಿಪಿಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ಅಲೋಕ್‌ ಕುಮಾರ್‌ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ಜೈಲುಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಇದನ್ನು ಓದಿ: ಮೈಸೂರು | ಎಐನಲ್ಲಿ ಕ್ರಿಯೇಟ್‌ ಮಾಡಿರುವ ಚಿರತೆ ಫೋಟೋ ವೈರಲ್‌

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದಂತೆ ಮಂಗಳೂರು, ಮೈಸೂರು, ವಿಜಯಪುರ, ಬೆಳಗಾವಿ ಜಿಲ್ಲಾ ಕಾರಾಗೃಹಗಳಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಕೈದಿಗಳ ಬಳಿ ಮೊಬೈಲ್‌ಗಳು, ಚಾಕು, ಮಾದಕ ಪದಾರ್ಥಗಳು ಪತ್ತೆಯಾಗಿವೆ.

ಪರಪ್ಪನ ಅಗ್ರಹಾರದಲ್ಲಿ 6 ಮೊಬೈಲ್‌ ಹಾಗೂ 4 ಚಾಕುಗಳು, ಮೈಸೂರಿನಲ್ಲಿ 9 ಫೋನ್‌ಗಳು ಹಾಗೂ 11 ಸಿಮ್‌ ಕಾರ್ಡ್‌ಗಳು, ಬೆಳಗಾವಿಯಲ್ಲಿ 4 ಫೋನ್‌ಗಳು ಹಾಗೂ ಹೊರಗೆ ಎಸೆಯಲ್ಪಟ್ಟಿದ್ದ 366 ಗ್ರಾಂ ಗಾಂಜಾ, ವಿಜಯಪುರದಲ್ಲಿ 1 ಫೋನ್‌ ಹಾಗೂ ಮಂಗಳೂರಿನಲ್ಲಿ 4 ಫೋನ್‌ಗಳು ಪತ್ತೆಯಾಗಿವೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

7 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

7 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

7 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

7 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

8 hours ago