ರಾಜ್ಯ

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ ಪರಾರಿಯಾಗಿದ್ದಾಳೆ.

ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್​​ ಮಾಡುತ್ತ ಕಾನ್ಸ್ ಟೇಬಲ್ ಜತೆಗೆ ಜಾಲಿ ಮಾಡುತ್ತಿದ್ದ ಮೋನಿಕಾ, ಇದೀಗ ಗಂಡನಿಗೆ ಮೋಸ ಮಾಡಿ ಓಡಿ ಹೋಗಿದ್ದಾಳೆ. ಈಕೆಗೆ 12 ವರ್ಷದ ಮಗ ಕೂಡ ಇದ್ದ, ನನ್ನ ಗಂಡ ಸರಿ ಇಲ್ಲ, ಅವನಿಗೆ ಬುದ್ಧಿ ಹೇಳಿ ಎಂದು ಚಂದ್ರಲೇಔಟ್ ಪೊಲೀಸ್​​ ಠಾಣೆಯಲ್ಲಿ ದೂರು ನೀಡಿದ್ದಾಳೆ.

ಇತ್ತ ಗಂಡ ಪೊಲೀಸ್​​ ಠಾಣೆಗೆ ಹೋಗುತ್ತಿದ್ದಂತೆ ಮೋನಿಕಾ ಮನೆಯಿಂದ 160 ಗ್ರಾಂ ಚಿನ್ನಾಭರಣ, 1.80 ಲಕ್ಷ ಹಣ ಜತೆಗೆ ಎಸ್ಕೇಪ್​ ಆಗಿದ್ದಾಳೆ. ಇದೀಗ ಪೊಲೀಸರಿಗೆ ಗಂಡ ತನ್ನ ಹೆಂಡತಿ ಮೋನಿಕಾ ವಿರುದ್ಧ ದೂರು ನೀಡಿದ್ದಾನೆ.

ಅತ್ತ ಈ ವಿಚಾರ ತಿಳಿದ ಹಿರಿಯ ಪೊಲೀಸ್​​ ಅಧಿಕಾರಿಗಳು ಕಾನ್ಸ್ಟೆಬಲ್ ರಾಘವೇಂದ್ರನನ್ನು ಕೆಲಸದಿಂದ ಸಸ್ಪೆಂಡ್ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

3 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

4 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

5 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

5 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

6 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

7 hours ago