ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ಸ್ನೇಹಮಯಿ ಕೃಷ್ಣ ಅವರು, ಎಲ್ಲಾ ಸರ್ಕಾರಿ ಕಚೇರಿಗಳು, ಹಿರಿಯ ಅಧಿಕಾರಿಗಳ ಕಚೇರಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ. ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳಾ ಸಿಬ್ಬಂದಿ, ಸಾರ್ವಜನಿಕ ಮಹಿಳೆಯರ ಜೊತೆ ಅಸಭ್ಯವಾಗಿ ನಡೆಸುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ಸರ್ಕಾರಿ ಕಚೇರಿ, ಹಿರಿಯ ಅಧಿಕಾರಿಗಳ ಕಚೇರಿಯಲ್ಲಿ ಕ್ಯಾಮೆರಾ ಅಳವಡಿಸಿ. ಈ ಮೂಲಕ ಮಹಿಳೆಯರ ಮೇಲಿನ ದೌರ್ಜನ್ಯ ತಪ್ಪಿಸಲು ಸಾಧ್ಯವಾಗುತ್ತದೆ. ಕೆಲವು ಮಹಿಳಾ ಸಿಬ್ಬಂದಿ ದೌರ್ಜನ್ಯವಾದರು ಮಾನ ಮರ್ಯಾದೆಗೆ ಹೆದರಿ ದೂರು ನೀಡಲ್ಲ. ಆದ್ದರಿಂದ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…