ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಲ್ಲಾ ಸರ್ಕಾರಿ ಕಚೇರಿಗಳಿಗೂ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷರಿಗೆ ಪತ್ರ ಬರೆದಿರುವ ಸ್ನೇಹಮಯಿ ಕೃಷ್ಣ ಅವರು, ಎಲ್ಲಾ ಸರ್ಕಾರಿ ಕಚೇರಿಗಳು, ಹಿರಿಯ ಅಧಿಕಾರಿಗಳ ಕಚೇರಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಿ. ಕಚೇರಿಗಳಲ್ಲಿ ಕೆಲಸ ನಿರ್ವಹಿಸುವ ಮಹಿಳಾ ಸಿಬ್ಬಂದಿ, ಸಾರ್ವಜನಿಕ ಮಹಿಳೆಯರ ಜೊತೆ ಅಸಭ್ಯವಾಗಿ ನಡೆಸುಕೊಳ್ಳುತ್ತಿದ್ದಾರೆ. ಇದನ್ನು ತಪ್ಪಿಸಲು ಸರ್ಕಾರಿ ಕಚೇರಿ, ಹಿರಿಯ ಅಧಿಕಾರಿಗಳ ಕಚೇರಿಯಲ್ಲಿ ಕ್ಯಾಮೆರಾ ಅಳವಡಿಸಿ. ಈ ಮೂಲಕ ಮಹಿಳೆಯರ ಮೇಲಿನ ದೌರ್ಜನ್ಯ ತಪ್ಪಿಸಲು ಸಾಧ್ಯವಾಗುತ್ತದೆ. ಕೆಲವು ಮಹಿಳಾ ಸಿಬ್ಬಂದಿ ದೌರ್ಜನ್ಯವಾದರು ಮಾನ ಮರ್ಯಾದೆಗೆ ಹೆದರಿ ದೂರು ನೀಡಲ್ಲ. ಆದ್ದರಿಂದ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಿ ಎಂದು ಮನವಿ ಮಾಡಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…