ಬೆಂಗಳೂರು: ತಾಂತ್ರಿಕ ಸಮಸ್ಯೆಯಿಂದ ಮುರಿದಿದ್ದ ತುಂಗಭದ್ರಾ ಜಲಾಶಯದ 19ನೇ ಗೇಟ್ಗೆ ತಾತ್ಕಾಲಿಕ ಗೇಟ್ ಅಳವಡಿಸುವ ಕೆಲಸ ಮಂಗಳವಾರ (ಆ.13) ಸಂಜೆಯಿಂದ ನಡೆಯಲಿದೆ.
ತುಂಗಭದ್ರಾ ಡ್ಯಾಂನ ಗೇಟ್ ಮುರಿದುಬಿದ್ದ ಕಾರಣ ನೀರು ಎತೇಚ್ಚವಾಗಿ ಪೋಲಾಗುತ್ತಿತ್ತು. ಇದನ್ನು ತಡೆಯಲು ನೀರಾವರಿ ನಿಗಮ ಕ್ರಮ ಕೈಗೊಂಡಿದ್ದು, ನೀರಿನಲ್ಲಿಯೇ ಗೇಟ್ ಅಳವಡಿಸುವ ಕಾರ್ಯಕ್ಕೆ ತಜ್ಞರ ತಂಡ ಮುಂದಾಗಿದೆ.
ಈಗ ತಾತ್ಕಾಲಿಕವಾಗಿ ಅಳವಡಿಸಲಿರುವ ಗೇಟ್ 48 ಟನ್ ತೂಕದ ಈ ಗೇಟ್ 20 ಅಡಿ ಅಗಲ, 60 ಅಡಿ ಎತ್ತರದ್ದಾಗಿದೆ. ಇನ್ನು ಈ ಗೇಟ್ ಪರಿಶೀಲನೆ ಮಾಡಲು ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಗೇಟ್ ಮುರಿದಿರುವ ಕಾರಣ ಟಿಬಿ ಡ್ಯಾಂನಿಂದ ನೀರು ಹೊರ ಬರುತ್ತಿದ್ದು, ನದಿ ಪಾತ್ರದ ಪ್ರದೇಶಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಇನ್ನು ಇಲ್ಲಿಯವರೆಗೆ 20 ಟಿಎಂಸಿ ನೀರು ನದಿಗೆ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…