ಉತ್ತರ ಪ್ರದೇಶ: ಸಾರ್ವಜನಿಕರು ಇನ್ನು ಮುಂದೆ ದೇವರಿಗೆ ಹೊರಗಿನಿಂದ ಖರೀದಿಸಿದ ಸಿಹಿ ತಿನಿಸುಗಳನ್ನು ಯಾವುದೇ ಕಾರಣಕ್ಕೂ ಅರ್ಪಿಸಬಾರದು ಎಂದು ಯುಪಿ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ.
ಕೇವಲ ತೆಂಗಿನಕಾಯಿ, ಹಣ್ಣುಗಳು, ಡ್ರೈಫ್ರೂಟ್ಸ್ಗಳನ್ನು ಮಾತ್ರವೇ ದೇವರಿಗೆ ಅರ್ಪಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ.
ತಿರುಪತಿ ದೇವಸ್ಥಾನದಲ್ಲಿನ ಲಾಡು ಪ್ರಕರಣದಂತೆ ನಮ್ಮಲ್ಲಿಯೂ ಆಗಬಾರದು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
ಇನ್ನೂ ಕೆಲವು ದೇವಸ್ಥಾನ ಆಡಳಿತ ಮಂಡಳಿಗಳು ತಾವೇ ಸಿಹಿ ತಿನಿಸು ತಯಾರಿಸುತ್ತೇವೆ ಎಂದು ಹೇಳಿದ್ದು, ಇದಕ್ಕಾಗಿಯೇ ದೇವಸ್ಥಾನದ ಆವರಣದಲ್ಲಿ ಅಂಗಡಿಗಳನ್ನು ತೆರೆಯುವ ಯೋಚನೆ ರೂಪಿಸಲಾಗಿದೆ ಎಂದು ತಿಳಿಸಿವೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…