ಉತ್ತರ ಪ್ರದೇಶ: ಸಾರ್ವಜನಿಕರು ಇನ್ನು ಮುಂದೆ ದೇವರಿಗೆ ಹೊರಗಿನಿಂದ ಖರೀದಿಸಿದ ಸಿಹಿ ತಿನಿಸುಗಳನ್ನು ಯಾವುದೇ ಕಾರಣಕ್ಕೂ ಅರ್ಪಿಸಬಾರದು ಎಂದು ಯುಪಿ ದೇವಸ್ಥಾನ ಆಡಳಿತ ಮಂಡಳಿ ಸೂಚನೆ ನೀಡಿದೆ.
ಕೇವಲ ತೆಂಗಿನಕಾಯಿ, ಹಣ್ಣುಗಳು, ಡ್ರೈಫ್ರೂಟ್ಸ್ಗಳನ್ನು ಮಾತ್ರವೇ ದೇವರಿಗೆ ಅರ್ಪಿಸಬೇಕು ಎಂದು ಮಹತ್ವದ ಆದೇಶ ಹೊರಡಿಸಿದೆ.
ತಿರುಪತಿ ದೇವಸ್ಥಾನದಲ್ಲಿನ ಲಾಡು ಪ್ರಕರಣದಂತೆ ನಮ್ಮಲ್ಲಿಯೂ ಆಗಬಾರದು ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.
ಇನ್ನೂ ಕೆಲವು ದೇವಸ್ಥಾನ ಆಡಳಿತ ಮಂಡಳಿಗಳು ತಾವೇ ಸಿಹಿ ತಿನಿಸು ತಯಾರಿಸುತ್ತೇವೆ ಎಂದು ಹೇಳಿದ್ದು, ಇದಕ್ಕಾಗಿಯೇ ದೇವಸ್ಥಾನದ ಆವರಣದಲ್ಲಿ ಅಂಗಡಿಗಳನ್ನು ತೆರೆಯುವ ಯೋಚನೆ ರೂಪಿಸಲಾಗಿದೆ ಎಂದು ತಿಳಿಸಿವೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…