ರಾಜ್ಯ

ಒಳ ಮೀಸಲಾತಿ ಗೊಂದಲ: ಏಪ್ರಿಲ್.‌24ರಂದು ವಿಶೇಷ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಒಳ ಮೀಸಲಾತಿಯ ಗೊಂದಲವನ್ನು ಬಗೆಹರಿಸಲು ಇದೇ ೨೪ ರಂದು ವಿಶೇಷ ಸಚಿವ ಸಂಪುಟ ಸಭೆ ನಿಗದಿ ಮಾಡಿದೆ.

ಒಳ ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿಯ ಎಡಗೈ ಮತ್ತು ಬಲಗೈ ಸಮುದಾಯಗಳ ನಡುವೆ ಅಸಮಾಧಾನಗಳಿವೆ. ಪರಿಶಿಷ್ಟ ಜಾತಿಯ ಇತರೆ ಅಲೆಮಾರಿ ಸಮುದಾಯಗಳೂ ಕೂಡ ರಾಜ್ಯ ಸರ್ಕಾರದ ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಪಟ್ಟಂತೆ ಅಸಮಾಧಾನ ಇದೆ.

ಎಸ್‌ಸಿ ಸಮುದಾಯದಲ್ಲಿರುವ 101ಕ್ಕೂ ಹೆಚ್ಚು ಉಪ ಜಾತಿಗಳಲ್ಲಿ ಅತಿ ಹೆಚ್ಚು ಹಿಂದುಳಿದಿರುವ ಸಮುದಾಯಗಳಿಗೆ ಮೀಸಲಾತಿಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವುದು ಒಳಮೀಸಲಾತಿಯ ಮುಖ್ಯವಾದ ಉದ್ದೇಶವಾಗಿದೆ.

ಈ ನಿಟ್ಟಿನಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲು ಈ ಹಿಂದೆ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿತ್ತು. ಆದರೆ ದಾವಣಗೆರೆ ಉಪಚುನಾವಣೆಯ ಹಿನ್ನೆಲೆಯಲ್ಲಿ ಸಭೆ ಮುಂದೂಡಲಾಗಿತ್ತು.

ಎಸ್‌ಸಿ ಸಮುದಾಯವನ್ನು ಪ್ರತಿನಿಧಿಸುವ ಸಚಿವರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದರು. ಹಾಗಾಗಿ ಶುಕ್ರವಾರ ವಿಶೇಷ ಸಂಪುಟ ಸಭೆಯನ್ನು ಕರೆಯಲಾಗಿದೆ.

 

ಆಂದೋಲನ ಡೆಸ್ಕ್

Recent Posts

ಗ್ರಾಮೀಣ ಕುಡಿಯುವ ನೀರಿಗೆ ಪ್ರಥಮ ಆದ್ಯತೆ:ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು…

5 hours ago

ಸಂಚಾರ ನಿಯಮ ಉಲ್ಲಂಘನೆ ಪ್ರಕರಣ : ಮತ್ತೊಮ್ಮೆ ಶೇ.50 ರಿಯಾಯಿತಿ

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಶೇ.50ರಷ್ಟು…

12 hours ago

ಬಿಜೆಪಿಗೆ ರಾಜೀನಾಮೆ ಬೆನ್ನಲ್ಲೆ ಹೊಸ ರಾಜಕೀಯ ಚಳುವಳಿ ಪ್ರಾರಂಭಿಸುವುದಾಗಿ ಫೋಷಿಸಿದ ಅಣ್ಣಾಮಲೈ

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ…

12 hours ago

ರಾಜ್ಯಸಭೆ ಚುನಾವಣೆ : ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್‌ ಖರ್ಗೆ

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಎರಡನೇ ಬಾರಿಗೆ ರಾಜ್ಯಸಭೆ ಸದಸ್ಯರಾಗಲು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಲೋಕಸಭೆಯ ವಿರೋಧ…

13 hours ago

ರಾಮಲಿಂಗರೆಡ್ಡಿ ಬೆನ್ನಲ್ಲೇ ಅಸಮಾಧಾನ ಹೊರ ಹಾಕಿದ ಮುನಿಯಪ್ಪ : ಬೇರೆ ಖಾತೆಗೆ ಬೇಡಿಕೆ

ಬೆಂಗಳೂರು : ಹಿರಿಯ ಸಚಿವ ರಾಮಲಿಂಗಾರೆಡ್ಡಿ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ, ಮತ್ತೊಬ್ಬ ಹಿರಿಯ ನಾಯಕ ಹಾಗೂ ಆಹಾರ ಸಚಿವ…

14 hours ago

ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ ಕೊನೆಗೂ ರಾಜೀನಾಮೆ ಅಂಗೀಕಾರ

ಚೆನ್ನೈ : ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ.…

16 hours ago