ಬೆಂಗಳೂರು : ಟಾಟಾ ಐಪಿಎಲ್ನ ಕ್ರಿಕೆಟ್ ಪಂದ್ಯಗಳು ಏಪ್ರಿಲ್ 15 ಹಾಗೂ ಏಪ್ರಿಲ್ 24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹೀಗಾಗಿ ವಿಕ್ಷಣೆಗೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ವಿವಿಧ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೊ ಸಂಚಾರದ ಅವಧಿಯನ್ನು ವಿಸ್ತರಿಸಲಾಗಿದೆ.
ಪ್ರಯಾಣಿಕರಿಗೆ ಸುರಕ್ಷಿತ ಹಾಗೂ ಅನುಕೂಲಕರ ಸಂಚಾರವನ್ನು ಕಲ್ಪಿಸುವ ಉದ್ದೇಶದಿಂದ ಬಿಎಂಆರ್ಸಿಎಲ್ ಏ.15 ಮತ್ತು 24ರ ರಾತ್ರಿ ಮೆಟ್ರೋ ರೈಲಿನ ಸೇವಾ ಅವಧಿಯನ್ನು ವಿಸ್ತರಿಸಲಾಗುತ್ತಿದೆ. ಈ ದಿನಗಳಲ್ಲಿ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಗಳು ರಾತ್ರಿ 11 ಗಂಟೆಯಿಂದ ಮುಂದಿನ ದಿನದ ಮುಂಜಾನೆ 2 ಗಂಟೆಯವರೆಗೆ ವಿಸ್ತರಿಸಲಾಗಿದೆ.
ಐಪಿಎಲ್ ಟಿಕೆಟ್ ಇರುವವರು ಅಂದು ನಮ್ಮ ಮೆಟ್ರೊದಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಬಿಎಂಆರ್ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…