ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು KSCA ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸುರಕ್ಷತೆ ಕುರಿತಾಗಿ ಸುದೀರ್ಘ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದರು.
ಕ್ರಿಕೆಟ್ ಪ್ರೇಮಿಗಳ ಸುರಕ್ಷತೆಗೆ ಕ್ರೀಡಾಂಗಣದ ಒಳಗೆ ಮತ್ತು ಕ್ರೀಡಾಂಗಣದ ಸುತ್ತ ರೂಪಿಸಿರುವ ಭದ್ರತಾ ವ್ಯವಸ್ಥೆ, ನಗರದ ಸಂಚಾರ ವ್ಯವಸ್ಥೆಯಲ್ಲಿ ಮಾಡಿಕೊಳ್ಳಲಾಗಿರುವ ಬದಲಾವಣೆಗಳು, ಪಾರ್ಕಿಂಗ್ ವ್ಯವಸ್ಥೆ, ಕ್ರೀಡಾಂಗಣದ ಒಳಗೆ ಕುಡಿಯುವ ನೀರು ಸೇರಿದಂತೆ ಇತರೆ ಅತ್ಯಾವಶ್ಯಕ ಸಂಗತಿಗಳ ಕುರಿತಾಗಿ ಮಾಹಿತಿ ಪಡೆದುಕೊಂಡರು.
ಮೆಟ್ರೋ ರೈಲಿನ ಮೇಲೆ ಬೀಳುವ ಪ್ರಯಾಣಿಕರ ಸಾಂದ್ರತೆ, ಮೆಟ್ರೋ ಸಂಚರಿಸುವ ವೇಳಾಪಟ್ಟಿ, ಮೆಟ್ರೋ ನಿಲ್ದಾಣಗಳಲ್ಲಿ ಮಾಡಿಕೊಳ್ಳಲಾಗಿರುವ ಹೆಚ್ಚುವರಿ ಭದ್ರತೆ, ಸುರಕ್ಷತೆ ಕುರಿತಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದು ಸಣ್ಣ ಅಹಿತಕರ ಘಟನೆಗೂ ಅವಕಾಶ ಆಗದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಹಲವು ಸೂಚನೆಗಳನ್ನು ನೀಡಿದರು.ಪಂದ್ಯಾವಳಿ ಆಯೋಜನೆಗೆ ಸರ್ಕಾರ ವಿಧಿಸಿರುವ ಷರತ್ತುಗಳು ಮತ್ತು ಎಚ್ಚರಿಕೆಯ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಭೆಯಲ್ಲಿ ಸೂಚನೆ ನೀಡಿದರು.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…