ಟೆಹರಾನ್: ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್ ಸಂಪೂರ್ಣವಾಗಿ ನಿರಾಕರಿಸಿದೆ.
ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ ಇರಾನ್ ಮತ್ತೊಂದು ಕಪಾಳಮೋಕ್ಷ ಮಾಡಿದೆ.
ಇರಾನ್ ಒಡ್ಡುತ್ತಿರುವ ಪ್ರತಿರೋಧಕ್ಕೆ ಅಮೇರಿಕಾ ಈಗ ಬಳಲಿ ಬಳಲಿ ಬೆಂಡಾಗಿದ್ದು, ಇರಾನ್ ಪ್ರತಿರೋಧದಿಂದ ಅಮೇರಿಕಾದ ಮಿಲಿಟರಿಯ ಪ್ರಮುಖ ಅಧಿಕಾರಿಗಳ ತಲೆದಂಡವಾಗುತ್ತಿದೆ.
ನಾವು ಅಮೇರಿಕಾದ ಅಧಿಕಾರಿಗಳೊಂದಿಗೆ ಮಾತುಕತೆಗೆ ಕೂರಲು ಸಿದ್ಧರಿಲ್ಲ. ಇಸ್ಲಾಮಾಬಾದ್ನಲ್ಲಿ ನಡೆಯುತ್ತಿರುವ ಬೆಳವಣಿಗಳ ಬಗ್ಗೆ ಇರಾನ್ಗೆ ಒಪ್ಪಿಗೆ ಇಲ್ಲ ಎಂದು ಹೇಳಿದೆ.
ಇನ್ನು ಮಾಹಿತಿಯ ಪ್ರಕಾರ ಮಾತುಕತೆ ನಡೆಸುವುದರಲ್ಲಿ ಪಾಕಿಸ್ತಾನ ವಿಫಲವಾದ ಬೆನ್ನಲ್ಲೇ ಟರ್ಕಿ ಹಾಗೂ ಈಜಿಪ್ಟ್ ಸಮಸ್ಯೆ ನಿವಾರಣೆಯ ಪ್ರಯತ್ನ ಆರಂಭಿಸಿವೆ. ಉಭಯ ದೇಶಗಳ ನಡುವೆ ಮಾತುಕತೆಯ ಪ್ರಕ್ರಿಯೆ ಆರಂಭಿಸಲು ಆತಿಥ್ಯ ವಹಿಸಲು ಹೊಸ ತಾಣಗಳನ್ನು ಪ್ರಸ್ತಾಪಿಸಲು ಈ ದೇಶಗಳು ಮುಂದಾಗಿವೆ. ಕದನ ವಿರಾಮ ಮಾತುಕತೆಗೆ ವೇದಿಕೆಯಾಗಲು ಕತಾರ್ ಹಾಗೂ ಇಸ್ತಾಂಬುಲ್ ಉತ್ಸುಕತೆ ತೋರಿವೆ ಎಂದು ಹೇಳಲಾಗಿದೆ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…