It’s been two and a half years without grants for MLAs: MP Basavaraj Bommai mocks
ಬೆಂಗಳೂರು: ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ನೇಮಕ ಮಾಡಿರುವುದಕ್ಕೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು, ಒಬಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಸಿದ್ದರಾಮಯ್ಯನವರಿಗೆ ಇದು ಡಿಮೋಷನ್ನಾ? ಅಥವಾ ಪ್ರಮೋಷನ್ನಾ? ಇದಕ್ಕೆ ಸಿದ್ದರಾಮಯ್ಯನವರೇ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ.
ಇನ್ನು ಅಧಿಕಾರ ಇಲ್ಲದ ಸಮಿತಿಗೆ ಸಿಎಂ ಸಿದ್ದರಾಮಯ್ಯರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಕರ್ನಾಟಕ ರಾಜಕಾರಣದಲ್ಲಿ ಬದಲಾವಣೆಗೆ ಪ್ರಶ್ನೆಗಳಿಗೆ ಇದು ಪುಷ್ಠಿ ನೀಡುತ್ತಿದೆ. ಸಿಎಂ ಆಗಿದ್ದವರಿಗೆ ರಾಷ್ಟ್ರಮಟ್ಟದಲ್ಲಿ ಹುದ್ದೆ ಕೊಟ್ಟಿದ್ದಾರೆ. ಇದರ ಹಿಂದೆ ಬದಲಾವಣೆಯ ಸೂಚನೆಯಿದೆ ಎಂಬುದು ಸಾಬೀತಾಗಿದೆ. ಈ ಹಿಂದೆ ಹಲವು ಬಾರಿ ಇಂತಹ ಸನ್ನಿವೇಶಗಳು ನಡೆದಿವೆ. ಇದು ಸಿದ್ದರಾಮಯ್ಯ ಅವರಿಗೆ ಡಿಮೋಷನ್ ಎಂದು ಹೇಳಿದ್ದಾರೆ.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…