ಬೆಂಗಳೂರು : ಹಾಲಿನ ಪ್ರಮಾಣವನ್ನ ಹೆಚ್ಚಿಸುವುದರ ಜೊತೆಗೆ ೨ ರೂ ಹಾಲಿನ ದರವನ್ನು ಸಹ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೆಎಂಎಫ್ ಶಾಕ್ ಕೊಟ್ಟಿದೆ. ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದು ಹೇಳಿದರು.
ಅಲ್ಲದೆ ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡುತ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ ಮಾಡ್ತಾರೆ. ನನಗೆ ಗೊತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಇಲ್ಲಿ ಕಡಿಮೆ ಇದೆ ಎಂದು ತಿಳಿಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…