ಬೆಂಗಳೂರು : ಹಾಲಿನ ಪ್ರಮಾಣವನ್ನ ಹೆಚ್ಚಿಸುವುದರ ಜೊತೆಗೆ ೨ ರೂ ಹಾಲಿನ ದರವನ್ನು ಸಹ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೆಎಂಎಫ್ ಶಾಕ್ ಕೊಟ್ಟಿದೆ. ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಹಾಲಿನ ದರ ಏರಿಕೆ ಮಾಡುವುದು ಸರ್ಕಾರ ಅಲ್ಲ, ಕೆಎಂಎಫ್. ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಹಾಲಿನ ದರ ಹೆಚ್ಚಳ ಬಗ್ಗೆ ಚರ್ಚೆ ಮಾಡ್ತೀನಿ ಎಂದು ಹೇಳಿದರು.
ಅಲ್ಲದೆ ಬೇರೆ ರಾಜ್ಯಗಳ ಪರಿಸ್ಥಿತಿ ನೋಡಿಕೊಂಡು ದರ ಹೆಚ್ಚಳ ಮಾಡುತ್ತಾರೆ. ಅಲ್ಲಿಗಿಂತ ಹಾಲಿನ ದರ ಕಡಿಮೆ ಇದ್ದರೆ ಜಾಸ್ತಿ ಮಾಡ್ತಾರೆ. ನನಗೆ ಗೊತ್ತಿರುವ ಪ್ರಕಾರ ಬೇರೆ ರಾಜ್ಯಗಳಿಗೆ ಹೋಲಿಸಿದ್ರೆ ಇಲ್ಲಿ ಕಡಿಮೆ ಇದೆ ಎಂದು ತಿಳಿಸಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…