It is not true that the government has no money: Former MP D.K. Suresh
ಬೆಂಗಳೂರು: ಹಿಂದಿನ ಸರ್ಕಾರ ಸರಿಯಾದ ಪ್ರಮಾಣದಲ್ಲಿ ಹಣ ಇಡದೇ ಕಾಮಗಾರಿಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಕೆಲಸ ಮಾಡಿ ಸಿಲುಕಿಕೊಂಡಿರುವ ಗುತ್ತಿಗೆದಾರರು ಹೆಚ್ಚಿನ ಕಮಿಷನ್ ನೀಡುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರದ ಬಳಿ ಹಣ ಇಲ್ಲ ಎಂದು ಹೇಳುವುದು ಸರಿಯಲ್ಲ, ಹಿಂದಿನ ಸರ್ಕಾರ ಮೂರ್ನಾಲ್ಕು ವರ್ಷಗಳಾದರೂ ಬಾಕಿ ತೀರಿಸಲಾಗದಷ್ಟು ಕಾಮಗಾರಿಗಳನ್ನು ಮಂಜೂರು ಮಾಡಿದೆ. ನಗರಾಭಿವೃದ್ಧಿ ಇಲಾಖೆಯಲ್ಲಿ 5 ವರ್ಷಗಳಿಗಾಗುವಷ್ಟು ಕಾಮಗಾರಿಗಳಿಗೆ ಹಿಂದಿನ ಬಿಜೆಪಿ ಸರ್ಕಾರ ಮಂಜೂರಾತಿ ನೀಡಿವೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ 10 ಸಾವಿರ ಕೋಟಿ ರೂ.ಗಳ ಕಾಮಗಾರಿಗಳಿಗೆ ಮಂಜೂರಾತಿ ನೀಡಿದೆ. ನೀರಾವರಿ ಇಲಾಖೆಯಲ್ಲಿ ಒಂದು ಲಕ್ಷ ಕೋಟಿ ರೂ.ನಷ್ಟು ಮಂಜೂರಾತಿಯಾಗಿದೆ. ಇದನ್ನು ತೀರಿಸಲು ನಮ್ಮ ಸರ್ಕಾರ ಹಣ ನೀಡಬೇಕು. ಬಿಜೆಪಿ ಸರ್ಕಾರ ಹಣ ಇಟ್ಟು ಹೋಗಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ ಎಂದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…