ಬೆಂಗಳೂರು : ನಾನು ‘ಸೋಮಾರಿ ಸಿದ್ದ’ ಎಂಬ ಪದ ಬಳಸಿದ್ದು ಸಿದ್ದರಾಮಯ್ಯರಿಗೆ ಅಲ್ಲಎಂದು ಸಂಸದ ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ.
ನಾನೂ ಇವರಂತೆಯೇ ಸೋಮಾರಿ ಸಿದ್ದನಂತೆ ಕುಳಿತುಕೊಂಡು, ಜಾತಿ ಜಾತಿ ಎತ್ತಿಕಟ್ಟುವ ರಾಜಕಾರಣ ಮಾಡಬೇಕಿತ್ತಾ? ಅಭಿವೃದ್ಧಿ ರಾಕಾರಣ ಮಾಡಿದ್ದೇ ತಪ್ಪಾ?
ಕರ್ನಾಟಕದಲ್ಲಿ 28 ಎಂಪಿಗಳಿದ್ದಾರೆ, ಯಾಕೆ ಮೈಸೂರು ಎಂಪಿಯನ್ನೇ ಟಾರ್ಗೆಟ್ ಮಾಡುತ್ತಾರೆ? ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು. ಸೋಮಾರಿ ಸಿದ್ದ ಪದ ಬಳಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬೆನ್ನಲ್ಲೇ ಪ್ರತಾಪ್ ಸಿಂಹ ಸ್ಪಷ್ಗನೆ ನೀಡಿದ್ದಾರೆ.
ಸೋಮಾರಿ ಸಿದ್ದ ಅಂತಾ ನಾನು ಬಳಸಿದ್ದು ಸಿದ್ದರಾಮಯ್ಯ ಅವರಿಗೆ ಅಲ್ಲ. ಸೋಮಾರಿ ಸಿದ್ದ ಅನ್ನೋದು ನಾಮ ಪದವಲ್ಲ. ಅದು ಒಂದು ಸಂದರ್ಭ ವಿವರಿಸುವ ನಾಣ್ನುಡಿ ಅಷ್ಟೇ ಎಂದರು. ನಾನು ಬಳಸಿದ್ದ ನಾಣ್ನುಡಿಯನ್ನು ನಿಮಗೆ ಬಳಸಿದ್ದು ಅಂತಾ ತಿರುಚುವ ಯತ್ನ ನಡೆದಿದೆ ಎಂದು ಪ್ರತಾಪ್ ಸಿಂಹ ಹೇಳಿದರು.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…