DK Shivakumar
ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಹಲವು ಶಾಸಕರಿಗೆ ಬಾಯಿ ಮುಚ್ಚಿಕೊಂಡು ಇದ್ದರೆ ಒಳ್ಳೆಯದು ಎಂದು ಸಾರ್ವಜನಿಕವಾಗಿ ನೇರ ಸಂದೇಶ ರವಾನಿಸಿದ್ದಾರೆ.
ಸಿಎಂ ಸ್ಥಾನ ಬದಲಾವಣೆ ಕುರಿತು ಡಿ.ಕೆ.ಶಿವಕುಮಾರ್ ಫೆ.26ಕ್ಕೆ ದಿಲ್ಲಿ ಪ್ರವಾಸ ಮಾಡಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ನೀಡಿದ್ದರು. ಭಾನುವಾರ ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ‘ಇಕ್ಬಾಲ್ ಹುಸೇಸ್ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯರು. ಎಲ್ಲಾ ಹುಸೇನ್ಗಳಿಗೂ ಹೇಳುತ್ತಿದ್ದೇನೆ, ನನ್ನ ಪರ ಮಾತನಾಡುತ್ತಿರುವವರು ಬಾಯಿ ಮುಚ್ಚಿಕೊಂಡಿದ್ದರೆ ಒಳ್ಳೆಯದು. ಆಗ ನನಗೆ ಒಳ್ಳೆಯದಾಗುತ್ತದೆ’ ಎಂದು ಹೇಳಿದ್ದಾರೆ.
ಶಾಸಕ ಇಕ್ಬಾಲ್ ಹುಸೇನ್, ರವಿ ಗಣಿಗ, ಶಿವಗಂಗಾ ಬಸವರಾಜು, ಕುಣಿಗಲ್ ರಂಗನಾಥ್ ಅವರು ಬಾಯಿ ಮುಚ್ಚಿಕೊಂಡಿರಬೇಕು. ಅವರು ಮೌನವಾಗಿದ್ದರೆ ತಮಗೆ ಒಳ್ಳೆಯದಾಗುತ್ತದೆ ಎಂದು ಖಡಕ್ ಸಂದೇಶ ರವಾನಿಸಿದರು.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…