It’s been two and a half years without grants for MLAs: MP Basavaraj Bommai mocks
ಬೆಂಗಳೂರು: ಜನರು ಕೊಡುವ ದುಡ್ಡಿನಲ್ಲಿ ರಾಜ್ಯ ಸರ್ಕಾರ ತೀವ್ರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಅನುದಾನ ಇಲ್ಲದೇ ಎರಡೂವರೆ ವರ್ಷ ಆಯಿತು. ಜನ ಭ್ರಷ್ಟಾಚಾರಕ್ಕೆ ತಮ್ಮ ದುಡಿಮೆ ಹಣ ಕೊಡುವ ಸ್ಥಿತಿ ಬಂದಿದೆ. ರಾಜ್ಯದ ಜನರು ಕೊಡುವ ದುಡ್ಡಿನಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ.
ಬಡವರು ಕುಡಿಯುವ ಮದ್ಯಕ್ಕೂ ತೆರಿಗೆ ಹಾಕಿದ್ದಾರೆ. ಸಾಮಾನ್ಯವಾಗಿ ವಿರೋಧ ಪಕ್ಷದವರು ಪತ್ರ ಬರೆಯುತ್ತಾರೆ. ಹಗರಣಗಳ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ವಿಷಯವಾರು ಹೋರಾಟ ಮಾಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.
ಇನ್ನು ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ಒಂದು ಶಕ್ತಿ ಇದ್ದಂತೆ. ಅವರು ಪ್ರವಾಸ ಮಾಡಿದಾಗಲೆಲ್ಲಾ ಒಂದು ಸ್ಪೂರ್ತಿ ಸಿಗುತ್ತೆ. ಈ ಬಾರಿ ಯಡಿಯೂರಪ್ಪ ಸ್ವಯಂ ಪ್ರೇರಿತರಾಗಿ ಪ್ರವಾಸ ಮಾಡುತ್ತಿದ್ದಾರೆ ಎಂದರು.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…