It’s been two and a half years without grants for MLAs: MP Basavaraj Bommai mocks
ಬೆಂಗಳೂರು: ಜನರು ಕೊಡುವ ದುಡ್ಡಿನಲ್ಲಿ ರಾಜ್ಯ ಸರ್ಕಾರ ತೀವ್ರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಅನುದಾನ ಇಲ್ಲದೇ ಎರಡೂವರೆ ವರ್ಷ ಆಯಿತು. ಜನ ಭ್ರಷ್ಟಾಚಾರಕ್ಕೆ ತಮ್ಮ ದುಡಿಮೆ ಹಣ ಕೊಡುವ ಸ್ಥಿತಿ ಬಂದಿದೆ. ರಾಜ್ಯದ ಜನರು ಕೊಡುವ ದುಡ್ಡಿನಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ.
ಬಡವರು ಕುಡಿಯುವ ಮದ್ಯಕ್ಕೂ ತೆರಿಗೆ ಹಾಕಿದ್ದಾರೆ. ಸಾಮಾನ್ಯವಾಗಿ ವಿರೋಧ ಪಕ್ಷದವರು ಪತ್ರ ಬರೆಯುತ್ತಾರೆ. ಹಗರಣಗಳ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ವಿಷಯವಾರು ಹೋರಾಟ ಮಾಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.
ಇನ್ನು ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ಒಂದು ಶಕ್ತಿ ಇದ್ದಂತೆ. ಅವರು ಪ್ರವಾಸ ಮಾಡಿದಾಗಲೆಲ್ಲಾ ಒಂದು ಸ್ಪೂರ್ತಿ ಸಿಗುತ್ತೆ. ಈ ಬಾರಿ ಯಡಿಯೂರಪ್ಪ ಸ್ವಯಂ ಪ್ರೇರಿತರಾಗಿ ಪ್ರವಾಸ ಮಾಡುತ್ತಿದ್ದಾರೆ ಎಂದರು.
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…
ನವೀನ್ ಡಿಸೋಜ ಶಾಸಕ ಎ.ಎಸ್.ಪೊನ್ನಣ್ಣಗೆ ಒಲಿದ ಡೆಪ್ಯೂಟಿ ಸ್ಪೀಕರ್ ಸ್ಥಾನ; ಕೊಡಗಿನ ಜನರ ಈ ಬಾರಿಯ ನಿರೀಕ್ಷೆಯೂ ಹುಸಿ ಮಡಿಕೇರಿ:…
ಬಿ.ಟಿ.ಮೋಹನ್ ಕುಮಾರ್ ಎನ್.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿಗೆ ಸಚಿವ ಸ್ಥಾನ ಮಂಡ್ಯ: ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಈ ಹಿಂದಿನ ಸಂಪುಟದಲ್ಲಿ ಸಚಿವರಾಗಿದ್ದ ಎನ್.ಚಲುವರಾಯಸ್ವಾಮಿ…
ಕೆ.ಬಿ. ರಮೇಶನಾಯಕ ಸಿದ್ದರಾಮಯ್ಯ ಸಂಪುಟದಲ್ಲಿ ೮ ವರ್ಷವೂ ಸಚಿವರಾಗಿದ್ದ ಡಾ.ಎಚ್ಸಿಎಂ ಹೊರಕ್ಕೆ ಪಿರಿಯಾಪಟ್ಟಣ ಕ್ಷೇತ್ರದ ಕೆ. ವೆಂಕಟೇಶ್ಗೂ ಕೊಕ್ ಮೈಸೂರು:…
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…