It’s been two and a half years without grants for MLAs: MP Basavaraj Bommai mocks
ಬೆಂಗಳೂರು: ಜನರು ಕೊಡುವ ದುಡ್ಡಿನಲ್ಲಿ ರಾಜ್ಯ ಸರ್ಕಾರ ತೀವ್ರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಅನುದಾನ ಇಲ್ಲದೇ ಎರಡೂವರೆ ವರ್ಷ ಆಯಿತು. ಜನ ಭ್ರಷ್ಟಾಚಾರಕ್ಕೆ ತಮ್ಮ ದುಡಿಮೆ ಹಣ ಕೊಡುವ ಸ್ಥಿತಿ ಬಂದಿದೆ. ರಾಜ್ಯದ ಜನರು ಕೊಡುವ ದುಡ್ಡಿನಲ್ಲಿ ಭ್ರಷ್ಟಾಚಾರ ಮಾಡುತ್ತಿದ್ದಾರೆ.
ಬಡವರು ಕುಡಿಯುವ ಮದ್ಯಕ್ಕೂ ತೆರಿಗೆ ಹಾಕಿದ್ದಾರೆ. ಸಾಮಾನ್ಯವಾಗಿ ವಿರೋಧ ಪಕ್ಷದವರು ಪತ್ರ ಬರೆಯುತ್ತಾರೆ. ಹಗರಣಗಳ ವಿರುದ್ಧ ನಾವು ಹೋರಾಟ ಮಾಡುತ್ತೇವೆ. ವಿಷಯವಾರು ಹೋರಾಟ ಮಾಡುವ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದರು.
ಇನ್ನು ರಾಜ್ಯದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ಒಂದು ಶಕ್ತಿ ಇದ್ದಂತೆ. ಅವರು ಪ್ರವಾಸ ಮಾಡಿದಾಗಲೆಲ್ಲಾ ಒಂದು ಸ್ಪೂರ್ತಿ ಸಿಗುತ್ತೆ. ಈ ಬಾರಿ ಯಡಿಯೂರಪ್ಪ ಸ್ವಯಂ ಪ್ರೇರಿತರಾಗಿ ಪ್ರವಾಸ ಮಾಡುತ್ತಿದ್ದಾರೆ ಎಂದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…