ಶಿವಮೊಗ್ಗ: ಕರ್ನಾಟಕ ಬಿಜೆಪಿಯನ್ನು ಶುದ್ಧೀಕರಣಕ್ಕಾಗಿ, ಬಿಜೆಪಿಯಲ್ಲಿ ತಮಗೆ ಅನ್ಯಾಯ ಆಗಿರುವವರು ಹಿಂದುತ್ವದಲ್ಲಿ ನಂಬಿಕೆ ಹೊಂದಿರುವವರು ಈ ಬಾರಿ ನನ್ನನ್ನು ಬೆಂಬಲಿಸಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ಅವರು ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಗೀತಾ ಶಿವಕುಮಾರ್ ಹಾಗೂ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಅವರು ಜಾತಿಯ ಆಧಾರದಲ್ಲಿ ಮತಯಾಚಿಸಿದ್ದಾರೆ. ಆದರೆ ಅವರು ಯಾವುದೇ ಷಡ್ಯಂತರ ನಡೆಸಿದರು ಈ ಬಾರಿ ಅಧಿಕ ಮತಗಳ ಅಂತರದಿಂದ ನಾನು ಗೆಲ್ಲಲ್ಲಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದೂ ಸಮಾಜವನ್ನು ಜಾತಿ ಹೆಸರಲ್ಲಿ ಒಡೆದು ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದಕ್ಕೆ ತದ್ವಿರುದ್ಧವಾಗಿರುವ ಮುಸಲ್ಮಾನರು ಐಕ್ಯತೆಯನ್ನು ಪ್ರದರ್ಶಿಸಿದ್ದಾರೆ. ಈ ಬಾರಿ ಮುಸ್ಲೀಂರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ ಎಂದರು.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…