ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿ, ಬಳಿಕ ಜಾಮೀನಿನ ಮೇಲೆ ಹೊರಬಂದಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಮತ್ತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಅವರನ್ನು ಚಿತ್ರದುರ್ಗದ ಸೆಂಟ್ರಲ್ ಜೈಲಿಗೆ ರವಾನಿಸಲಾಗಿದೆ.
ಜಿಲ್ಲಾ ಒಂದನೇ ಹೆಚ್ಚುವರಿ ಸೆಷನ್ ಕೋರ್ಟ್ ಮತ್ತೊಂದು ಪೋಕ್ಸೋ ಪ್ರಕರಣದಡಿಯಲ್ಲಿ ಮುರುಘಾ ಮಠದ ಶ್ರೀಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಮತ್ತು ಅವರ ವಿಚಾರಣೆಯನ್ನು ಮೇ.27 ರಂದು ನಡೆಸಲಾಗುವುದು ಎಂದು ಕೋರ್ಟ್ ತಿಳಿಸಿದೆ.
ಮುರುಘಾ ಶ್ರೀಗಳು 14 ತಿಂಗಳ ಜೈಲುವಾಸ ಅನುಭವಿಸಿದ ಬಳಿಕ ಅವರಿಗೆ ರಾಜ್ಯ ಉಚ್ಛ ನ್ಯಾಯಾಲಯ ನವೆಂಬರ್ 15, 2023ರಂದು ನಿರೀಕ್ಷಣ ಜಾಮೀನು ಮಂಜೂರು ಮಾಡಿತ್ತು. ಆದರೆ ಈಗ ಮತ್ತೊಂದು ಪ್ರಕರಣದಲ್ಲಿ ಶ್ರೀಗಳನ್ನು ಮತ್ತೊಂದು ಪಕ್ರಣದಲ್ಲಿ ಬಂಧಿಸಲಾಗಿದೆ.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…