ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಎರಡೂ ದಿನಗಳಿಂದ ನಡೆಯುತ್ತಿದ್ದು, ಎಸ್ಪಿಪಿ ಪ್ರತಿವಾದಕ್ಕೆ ಅವಕಾಶ ಕೇಳಿದ್ದರಿಂದ ಅ.8 ಕ್ಕೆ ಮುಂದೂಡಲಾಗಿದೆ ಎಂದು 57ನೇ ಸಿಸಿಎಚ್ ನ್ಯಾಯಾಲಯ ತಿಳಿಸಿದೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ(ಅ.4) ಮತ್ತು ಇಂದು ನಟ ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಚಾರ್ಜ್ಶೀಟ್ನಲ್ಲಿರುವ ಲೂಫೋಲ್ಗಳ ಆಧಾರದ ಮೂಲಕ ಸುದೀರ್ಘ ನ್ಯಾಯ ಮಂಡಿಸಲಾಗಿದೆ. ಬಳಿಕ ಪ್ರತಿವಾದಕ್ಕೆ ಎಸ್ಪಿಪಿ ಕಾಲಾವಕಾಶ ಕೋರಿದ್ದರಿಂದ ಅ.8 ರಂದು ಮಧ್ಯಾಹ್ನ 12.30ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ವಿಸ್ತರಿಸಲಾಗಿದೆ.
ಇಂದು ಜಾಮೀನು ನಿರೀಕ್ಷೆಯಲ್ಲಿದ್ದ ಆರೋಪಿ ಎ2 ದರ್ಶನ್ಗೆ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮುಂದೂಡಿದ್ದರಿಂದ ನಿರಾಸೆಯಾಗಿದೆ.
ಪ್ರಕರಣದ ಆರೋಪಿ ಎ1 ಪವಿತ್ರ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸಹ ಅ.8 ರಂದೇ ನಡೆಸಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…