Dharmasthala dead bodies burried case
ಬೆಂಗಳೂರು: ತಮಗೆ Z ಶ್ರೇಣಿಯ ಭದ್ರತೆ ಕೊಡಿ ಎಂದು ಜನಾರ್ಧನ ರೆಡ್ಡಿ ಬರೆದಿರುವ ಪತ್ರ ನನಗೆ ಬಂದಿಲ್ಲ. ಪತ್ರ ಬಂದರೆ ಆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಜನಾರ್ಧನ ರೆಡ್ಡಿ ಕಂಪ್ಲೆಂಟ್ ಕೊಟ್ಟಿದ್ದಾರೆ. ಶಾಸಕ ಕೂಡ ದೂರು ಕೊಟ್ಟಿದ್ದಾರೆ. ಇಬ್ಬರ ದೂರು ಪಡೆದು ತನಿಖೆ ಮಾಡಲಾಗುತ್ತಿದೆ. ತನಿಖೆ ಮಾಡಿ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
ಇನ್ನು ಘಟನೆ ವೇಳೆ ಪೆಟ್ರೋಲ್ ಬಾಂಬ್ ಬಳಕೆ ಮಾಡಿದ್ದಾರೆ ಎಂಬ ಜನಾರ್ಧನ ರೆಡ್ಡಿ ಆರೋಪದ ಕುರಿತು ಮಾತನಾಡಿದ ಅವರು, ಈಗ ತನಿಖೆ ನಡೆಯುತ್ತಿದೆ. ತನಿಖೆ ಆದ ಮೇಲೆ ಇದೆಲ್ಲಾ ಗೊತ್ತಾಗಲಿದೆ. ತನಿಖೆಯಲ್ಲಿ ಬಂದೂಕು, ಹ್ಯಾಂಡ್ ಗ್ರೆನೈಡ್, ಪೆಟ್ರೋಲ್ ಬಾಂಬ್ ಇತ್ತಾ ಎಂಬುದರ ಬಗ್ಗೆ ಗೊತ್ತಾಗುತ್ತದೆ ಎಂದು ಹೇಳಿದರು.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…