ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಇದೀಗ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಜೆಡಿಎಸ್ ಶಾಸಕರ ಹೆಸರು ತುಳುಕು ಹಕುತ್ತಿದೆ.
ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಅರಕಲಗೂಡು ಜೆಡಿಎಸ್ ಶಾಸಕ ಎ.ಮಂಜು ಅವರ ಹೆಸರು ಕೇಳಿ ಬರುತ್ತಿದೆ. ಈ ಬಗ್ಗೆ ನವೀನ್ ಗೌಡ ಎಂಬಾತ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪೋಸ್ಟ್ವೊಂದನ್ನು ಹಾಕಿದ್ದು, ಜೆಡಿಎಸ್ ಶಾಸಕ. ಎ.ಮಂಜು ಅವರೇ ಪೆನ್ಡ್ರೈವ್ ಹಂಚಿಕೆ ಮಾಡಿರಬಹುದು ಎಂದು ಅನುಮಾನಿಸಿದ್ದಾರೆ.
ವಿಡಿಯೋ ವೈರಲ್ ಮಾಡಿದ್ದವರ ಹಿಂದೆ ಮಹನಾಯಕನ ಕೈವಾಡ ಇದೆ ಎಂದು ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದರು. ಆ ಮಹಾನಾಯಕ ಮಹಾ ನಾಯಕ ಇವರೇ ಇರಬಹುದು ಎಂದು ಗಂಭೀರ ಆರೋಪ ಮಾಡಿದ್ದಾರೆ.
ಪೋಸ್ಟ್ನಲ್ಲೇನಿದೆ?
ಏಪ್ರಿಲ್ ೨೦ ರಂದು ನನಗೆ ರಸ್ತೆಯಲ್ಲಿ ಸಿಕ್ಕಿದ್ದ ಪೆನ್ಡ್ರೈವ್ ಅನ್ನು ಅರಕಲಗೂಡು ಶಾಸಕರಾದ ಎ.ಮಂಜು ಅವರಿಗೆ ಏಪ್ರಿಲ್ ೨೧ ರಂದು ಅರಕಲಗೂಡಿಲ ಮಾರುತಿ ಕಲ್ಯಾಣ ಮಂಟಪದಲ್ಲಿ ನೀಡಿದ್ದೇನೆ, ಕುಮಾರಸ್ವಾಮಿ ಅವರು ಹೇಳಿದ ಹಾಗೆ ವಿಡಿಯೋ ವೈರಲ್ ಹಿಂದೆ ಇರುವ ಮಹಾನಾಯಕ ಅರಕಲಗೂಡು ಶಾಸಕರೇ ಆಗಿರಬಹುದು ಎಂದು ಪೋಸ್ಟ್ ಮಾಡಿದ್ದಾರೆ. ಸದ್ಯ ನವೀನ್ ಗೌಡ ಪೋಸ್ಟ್ ಎಲ್ಲೆಡೆ ವೈರಲ್ ಆಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…