ರಾಜ್ಯ

ಜೆಡಿಎಸ್‌ ಎಂಲ್‌ಸಿ ಟಿ.ಎ.ಶರವಣ ಹೇಳಿಕೆ ಪ್ರಿಯಾಂಕ್‌ ಖರ್ಗೆ ಕಿಡಿ

ಬೆಂಗಳೂರು: ಜೆಡಿಎಸ್‌ ಎಂಎಲ್‌ಸಿ ಟಿ.ಎ ಶರವಣ ಅವರು, ಸಚಿವ ಪ್ರಿಯಾಂಕ್‌ ಖರ್ಗೆ ಹಾಲು ಕುಡಿದಷ್ಟು ನಾವು ನೀರು ಕುಡಿದಿಲ್ಲ ಎಂದು ಹೇಳಿದ್ದರು. ಇದೀಗ ಈ ಹೇಳಿಕೆ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ.

ವಿಧಾನಪರಿಷತ್‌ ಅಧಿವೇಶನದಲ್ಲಿ ಇಂದು(ಮಾರ್ಚ್‌.14) ಟಿ.ಎ.ಶರವಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಹಾಲಾದರೂ ಕುಡಿಯತ್ತೇವೆ ಅಥವಾ ನೀರಾದರೂ ಕುಡಿಯುತ್ತೇವೆ. ಇವರಿಗೆ ಏನು ಆಗಬೇಕು? ಈ ವಿಚಾರವೆಲ್ಲಾ ಯಾಕೆ ಬೇಕು? ಮೇಲ್ಮನೆಯಲ್ಲೂ ಇದೇ ಕೆಳಮನೆಯಲ್ಲೂ ಇದೆ ಎಂದು ಅಸಮಾಧಾನ ವ್ಯಕ್ತಪಡಸಿದ್ದಾರೆ.

ನಮ್ಮ ಮಾತ್ರ ಯಾಕೆ ಈ ಅಸಹನೆ, ನನಗೆ ಯಾರ ಕ್ಷಮೆಯೂ ಬೇಕಾಗಿಲ್ಲ. ನಾನೇನು ಯಾರ ಕರುಣೆಯ ಮೇಲೆ ಅಥವಾ ಯಾರದ್ದೋ ಭಿಕ್ಷೆಯಿಂದ ವಿಧಾನಸೌಧಕ್ಕೆ ಬಂದಿಲ್ಲ. ಅರ್ಹತೆಯಿಂದಲೇ ಬಂದಿದ್ದೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಿಯಾಂಕ್‌ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ಬಗ್ಗೆ ನಾನು ಒಳ್ಳೇ ಮನಸ್ಸಿನಿಂದ ಹೇಳಿದ್ದೇನೆ. ಆದರೆ ಅವರು ಅಪಾರ್ಥ ಮಾಡಿಕೊಂಡರೆ ಏನು ಮಾಡಲು ಆಗುವುದಿಲ್ಲ. ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

4 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

4 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

4 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

4 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

4 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

4 hours ago