ಬೆಂಗಳೂರು: ಜೆಡಿಎಸ್ ಎಂಎಲ್ಸಿ ಟಿ.ಎ ಶರವಣ ಅವರು, ಸಚಿವ ಪ್ರಿಯಾಂಕ್ ಖರ್ಗೆ ಹಾಲು ಕುಡಿದಷ್ಟು ನಾವು ನೀರು ಕುಡಿದಿಲ್ಲ ಎಂದು ಹೇಳಿದ್ದರು. ಇದೀಗ ಈ ಹೇಳಿಕೆ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ವಿಧಾನಪರಿಷತ್ ಅಧಿವೇಶನದಲ್ಲಿ ಇಂದು(ಮಾರ್ಚ್.14) ಟಿ.ಎ.ಶರವಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನಾವು ಹಾಲಾದರೂ ಕುಡಿಯತ್ತೇವೆ ಅಥವಾ ನೀರಾದರೂ ಕುಡಿಯುತ್ತೇವೆ. ಇವರಿಗೆ ಏನು ಆಗಬೇಕು? ಈ ವಿಚಾರವೆಲ್ಲಾ ಯಾಕೆ ಬೇಕು? ಮೇಲ್ಮನೆಯಲ್ಲೂ ಇದೇ ಕೆಳಮನೆಯಲ್ಲೂ ಇದೆ ಎಂದು ಅಸಮಾಧಾನ ವ್ಯಕ್ತಪಡಸಿದ್ದಾರೆ.
ನಮ್ಮ ಮಾತ್ರ ಯಾಕೆ ಈ ಅಸಹನೆ, ನನಗೆ ಯಾರ ಕ್ಷಮೆಯೂ ಬೇಕಾಗಿಲ್ಲ. ನಾನೇನು ಯಾರ ಕರುಣೆಯ ಮೇಲೆ ಅಥವಾ ಯಾರದ್ದೋ ಭಿಕ್ಷೆಯಿಂದ ವಿಧಾನಸೌಧಕ್ಕೆ ಬಂದಿಲ್ಲ. ಅರ್ಹತೆಯಿಂದಲೇ ಬಂದಿದ್ದೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ಪ್ರಿಯಾಂಕ್ ಹೇಳಿಕೆ ಪ್ರತಿಕ್ರಿಯೆ ನೀಡಿದ ಅವರು, ಪ್ರಿಯಾಂಕ್ ಖರ್ಗೆ ಬಗ್ಗೆ ನಾನು ಒಳ್ಳೇ ಮನಸ್ಸಿನಿಂದ ಹೇಳಿದ್ದೇನೆ. ಆದರೆ ಅವರು ಅಪಾರ್ಥ ಮಾಡಿಕೊಂಡರೆ ಏನು ಮಾಡಲು ಆಗುವುದಿಲ್ಲ. ಎಲ್ಲವನ್ನೂ ದೇವರು ನೋಡಿಕೊಳ್ಳುತ್ತಾನೆ ಎಂದು ಹೇಳಿದರು.
ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್ ರಾಜ್ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…
ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…
ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…
ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…