ಬೆಂಗಳೂರು: ಸರ್ಕಾರದ ಬ್ರಾಂಡ್ ಬೆಂಗಳೂರು, ಸೋಲಾರ್ ಪಾರ್ಕ್ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ದ ಜೆಡಿಎಸ್ ಟ್ವೀಟ್ ಮಾಡಿ ಕಿಡಿಕಾರಿದೆ.
ಈ ಯೋಜನೆಗಳಿಗೆ ಸಂಬಂಧಿಸಿದಂತೆ ತೆರೆ ಹಿಂದೆ ಈ ರೀತಿಯ ಆಟವಾಡುತ್ತಿರುವ ಜೈಲು ಹಕ್ಕಿಗೆ ಸಿಎಂ ಕುರ್ಚಿ ಕೈಗೆಟುಕದ ಹುಳಿ ದ್ರಾಕ್ಷಿ ಎಂದು ಅವಮಾನಕರ ಪದ ಬಳಕೆ ಮಾಡಿದೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಬಗ್ಗೆ ಎಕ್ಸ್ ಖಾತೆಯ ಮೂಲಕ ಪೋಸ್ಟ್ ಮಾಡಿರುವ ಜೆಡಿಎಸ್, ಹೈಕಮಾಂಡ್ ಗುಲಾಮನಾಗಿ ಕಪ್ಪ ಕಳುಹಿಸುವ ಕಲೆಕ್ಷನ್ ಏಜೆಂಟ್, ಬಂಡೆ ಕಳ್ಳನ ರಾಜಕೀಯ ಭ್ರಷ್ಟಾಚಾರದ ಇತಿಹಾಸವನ್ನು ಸಂಪುಟಗಳಲ್ಲಿ ಪ್ರಕಟಿಸಬಹುದು ಎಂದು ವ್ಯಂಗ್ಯವಾಗಿಡೆ. ಡಿ.ಕೆ.ಶಿವಕುಮಾರ್ ಇರುವ ಪೋಸ್ಟರ್ ಅನ್ನು ಹಂಚಿಕೊಂಡು ಅವಮಾನಕರವಾದ ಪದ ಬಳಸಿ ವ್ಯಂಗ್ಯ ಮಾಡಿದ್ದು, ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…