ಬೆಂಗಳೂರು : ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭೇಟಿ ನೀಡಿರುವ ವಿಚಾರ ಸುದ್ದಿಯಾಗದಂತೆ ತಡೆಯಲು ಸರ್ಕಾರದಿಂದ ಯತ್ನಿಸಲಾಗಿದೆ ಎಂದು ಜೆಡಿಎಸ್ ಆರೋಪ ಮಾಡಿದೆ.
ಈ ವಿಚಾರವಾಗಿ ಎಕ್ಸ್ ನಲ್ಲಿ ಜೆಡಿಎಸ್ ಅಭಿಪ್ರಾಯ ಹಂಚಿಕೊಂಡಿದ್ದು, ದುರಂತ ನಡೆದು ಇಷ್ಟು ದಿನವಾದರೂ ಶಿರೂರಿಗೆ ನೀವಾಗಲಿ, ನಿಮ್ಮ ಸರ್ಕಾರದ ಯಾವುದೇ ಸಚಿವರಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ. ಸಂತ್ರಸ್ತರ ಸಂಕಷ್ಟ ಆಲಿಸಿಲ್ಲ. ಆದರೆ ಅವರು ಎಚ್ ಡಿಕೆ ಅವರು ಶಿರೂರು ಗ್ರಾಮಕ್ಕೆ ಭೇಟಿ ನೀಡುವ ವೇಳೆಯೂ ನಿಮ್ಮ ಸರ್ಕಾರ ಈ ಸೇಡಿನ ರಾಜಕೀಯ ಥರವೇ..? ಇದು ಸಿದ್ದರಾಮಯ್ಯರ ಕೀಳುಮಟ್ಟದ ರಾಜಕೀಯ ಎಂದು ಆಕ್ಷೇಪ ವ್ಯಕ್ತಪಡಿಸಿದೆ.
ಅಲ್ಲದೆ ಏನೇ ಇದ್ದರೂ ಎಚ್ ಡಿಕೆ ಪ್ರಚಾರಕ್ಕೆ ಶಿರೂರಿಗೆ ಭೇಟಿ ನೀಡುತ್ತಿಲ್ಲ. ಜಿಲ್ಲಾಡಳಿತವನ್ನ ಬಳಸಿ ಮಾಧ್ಯಮದವರನ್ನು ತಡೆದ ಮಾತ್ರಕ್ಕೆ ಕುಮಾರಸ್ವಾಮಿ ಅವರ ಭೇಟಿ ನಿಲ್ಲಿಸಲು ಸಾಧ್ಯವೇ..? ಸಂತ್ರಸ್ಥರ ಕಷ್ಟ ಆಲಿಸುವುದನ್ನ ತಡೆಯಲು ಸಾಧ್ಯವೇ ಎಂದು ಸಿಎಂ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.…